ಕ್ಷುಲ್ಲಕ ಕಾರಣಕ್ಕೆ ಜನ್ಮದಾತರನ್ನೇ ಕೊಂದ ಮಗ

 ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ  ಗಿರಿಯಪ್ಪ (60) ಅಕ್ಕಮ್ಮ (55) ರವರ ಮಗ ರಾಮು, ಲಾಕ್ ಡೌನ್ ನ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಪಟ್ಟು, ಕ್ಷುಲ್ಲಕ ಕಾರಣಕ್ಕೆ ಹೆತ್ತವರ ಮೇಲೆ ಜಗಳ ತೆಗೆದು ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ತಂದೆ ಸಾವುಬದುಕಿನಮಧ್ಯೆ ಹೋರಾಡಿ, ಗಂಗಾವತಿ ಆಸ್ಪತ್ರೆಯಲ್ಲಿ    ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ಆರೋಪಿ ರಾಮು ಪೊಲೀಸ್ ಅಧಿಕಾರಿಗಳ  ವಶದಲ್ಲಿದ್ದಾನೆ.

Please follow and like us:

Leave a Reply

Your email address will not be published. Required fields are marked *

Next Post

ಮಳೆ ತಂದ ಅವಾಂತರ

Tue Jun 2 , 2020
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ರವರು ನಗರದಲ್ಲಿ ಮಳೆಯಿಂದಾಗಿರುವ ಪ್ರವಾಹವನ್ನು ತಡೆಯಲು ನಾವು ಸನ್ನದ್ದರಾಗಿದ್ದೇವೆಂದು ಹೇಳಿದ್ದಾರೆ. ನಗರದಲ್ಲಿ ಮಳೆಯಿಂದಾಗಿರುವ ಅವಾಂತರ ತಪ್ಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಬಿಬಿಎಂಪಿ, ರಾಜ್ಯ ನೈರ‍್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಸ್ಕಾಂ, ಪೊಲೀಸ್ ಹಾಗೂ ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಇಂದು ಸಭೆ ನಡೆಸಿದರು. Please follow and like us:

Advertisement

Wordpress Social Share Plugin powered by Ultimatelysocial