ಗಂಗಾವತಿ, ಶ್ರೀರಾಮನಗರದಲ್ಲಿ ಲಾಕ್‌ಡೌನ್

ಕೊರೊನಾ ಹಾವಳಿ ಜಾಸ್ತಿಯಾಗ್ತಿರೊ ಹಿನ್ನೆಲೆಯಲ್ಲಿ ಗಂಗಾವತಿ, ಶ್ರೀರಾಮನಗರದಲ್ಲಿ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನ ದಿನಕ್ಕೂ ಜಾಸ್ತಿ ಆಗ್ತಿದೆ. ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಟ್‌ಸ್ಪಾಟ್‌ಗಳಾಗಿರುವ ಗಂಗಾವತಿ ಹಾಗೂ ಶ್ರೀರಾಮನಗರದಲ್ಲಿ ಲಾಕ್‌ಡೌನ್ ಮಾಡಲಾಗುವುದು. ಹಾಗಾಗಿ ಮುಂದಿನ 10 ದಿನದವರೆಗೆ ಲಾಕ್ ಡೌನ್ ಜಾರಿಯಾಗಲಿದೆ ಎಂದು  ಸಚಿವರು ತಿಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ

Mon Jul 20 , 2020
ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ . ಕೊರೊನಾ ವಿಚಾರವಾಗಿ ಕರೆದ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವ ಹೆಚ್.ಕೆ.ಪಾಟೀಲ್,ರಮೇಶ್ ಕುಮಾರ್ ,ಯು.ಟಿ.ಖಾದರ್,ಹೆಚ್.ಎಂ.ರೇವಣ್ಣ,ಕೆ.ಜೆ.ಜಾರ್ಜ್ ,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಹಿರಿಯ ಮುಖಂಡರು ಭಾಗಿಯಾಗಿದ್ದರು.ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಯಿತು.ಹಾಗು […]

Advertisement

Wordpress Social Share Plugin powered by Ultimatelysocial