ಗಡಿ ಪರಿಶೀಲನೆಗೆ ಅತ್ತಿಬೆಲೆಗೆ ಐಜಿ ಭೇಟಿ

ಕೇಂದ್ರ ವಲಯ ಐಜಿ ಸೀಮಂತ್ ಕುಮಾರ್ ಸಿಂಗ್ ರವರು ಗಡಿ ಪರಿಶೀಲನೆಗಾಗಿ ಅತ್ತಿಬೆಲೆಗೆ ಆಗಮಿಸಿದರು. ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಜೊತೆ ಮಾತನಾಡಿ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹಾಗೆಯೇ ತಮಿಳುನಾಡಿನಿಂದ ಬರುವವರನ್ನು ಪರಿಶೀಲನೆ ಮಾಡಿ ಬಿಡುವಂತೆ ಆದೇಶಿಸಿದರು. ಅಲ್ಲದೆ ಪೊಲೀಸರ ಆರೋಗ್ಯದ ಕಾಳಜಿ ನಮ್ಮ ಆದ್ಯತೆಯಾಗಿದೆ. ಸಿಬ್ಬಂದಿ ಕೊರತೆ ಇದ್ದರೆ ಕ್ರಮ ಕೈಗೊಳ್ಳಲು ಚರ್ಚೆ ಮಾಡಲಾಗುವುದು. ಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ

Wed Jul 1 , 2020
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ. ತಜ್ಞರು ಕೊಡುವ ವರದಿ ಆಧಾರದ ಮೇಲೆ ಲಾಕ್ ಡೌನ್ ಮಾಡಬೇಕಾ? ಬೇಡವಾ ಎಂದು ಯೋಚನೆ ಮಾಡುತ್ತೇವೆ ಎಂದು ಹೇಳಿದರು. ಹಾಗೂ ಕೊರೊನಾ […]

Advertisement

Wordpress Social Share Plugin powered by Ultimatelysocial