ಗುಜರಾತ್ ಸಿಎಂ ವಿಜಯ್ ರೂಪಾನಿ ವಿರುದ್ಧ ದೂರು

ಮುಜಫರ್ ಪುರ್ ನ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಬಿಜೆಪಿ ಮುಖಂಡ ಅಲ್ಪೇಶ್ ಠಾಕೂರ್ ವಿರುದ್ಧ ಕಾಂತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುಜರಾತ್ ನಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ತಾರತಮ್ಯದ ಹಿನ್ನೆಲೆಯಲ್ಲಿ ಕಾಂತಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ 153, 295 ಮತ್ತು 504 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ

Tue Jul 7 , 2020
ರಾಮನಗರ ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಡಪಟ್ಟಿದೆ. ಕೋಡಿಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಹಿರಿಯಅಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಕಚೇರಿಯನ್ನು ಮುಚ್ಚಲಾಗಿದೆ. ಎಂದು ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಅವರು ಈ […]

Advertisement

Wordpress Social Share Plugin powered by Ultimatelysocial