ಗುರುವಾರ ನಡೆಯಲಿರುವ ತ್ರಿಪುರ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ

 

ಗರ್ತಲಾ : ಗುರುವಾರ ನಡೆಯಲಿರುವ ತ್ರಿಪುರ ವಿಧಾನಸಭೆ ಚುನಾವಣೆಗೆ ಸರ್ವಸಿದ್ಧತೆ ನಡೆಸಲಾಗಿದ್ದು, ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ಪ್ರಕ್ರಿಯೆ ಖಚಿತಪಡಿಸಿಕೊಳ್ಳಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯ ಚುನಾವಣೆ ಅಧಿಕಾರಿ ಗಿಟ್ಟೆ ಕಿರಣ್‌ ಕುಮಾರ್‌ ದಿನಕರ್‌ ರಾವ್‌ ತಿಳಿಸಿದ್ದಾರೆ.

ಬೆಳಗ್ಗೆ 7 ರಿಂದ ಸಂಜೆ 4 ಗಂಟೆ ವರೆಗೆ 3,337 ಮತಕಟ್ಟೆಗಳಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಈ ಪೈಕಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 28 ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿವೆ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಒಟ್ಟಾರೆ 259 ಅಭ್ಯರ್ಥಿಗಳ ಭವಿಷ್ಯವನ್ನು 28.13 ಲಕ್ಷ ಮತದಾರರು ಈ ಚುನಾವಣೆಯಲ್ಲಿ ನಿರ್ಧರಿಸಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಹೆದ್ದಾರಿ 65ರ ಮೇಲೆ ದಿಢೀರನೆ ರಸ್ತೆ ತಡೆ ಪ್ರತಿಭಟನೆ

Thu Feb 16 , 2023
ಹುಮ್ನಾಬಾದ್ ತಾಲೂಕಿನ;. ಹಳ್ಳಿಕೆಡ್. ಬಿ ಹತ್ತಿರ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನಿನ್ನೆ ಸಾಯಂಕಾಲ ಬೀದರ್ ಹುಮ್ನಾಬಾದ್ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ನಡೆಸಿ ಮಾತನಾಡಿದ ಭಾವಸಾರ್ ಸಮಾಜದ ಮುಖಂಡರು ಕಳೆದ ಎರಡು ದಶಕಗಳಿಂದ ಹಿಂದೆ ಸ್ಮಶಾನ್ ಗೋಸ್ಕರ ಸಮಾಜದ ವತಿಯಿಂದ ಭೂಮಿ ಖರೀದಿ ಮಾಡಿರುತ್ತೇವೆ ಸಿದ್ದಾರೋಡ ಪಕ್ಕದ ಜಮೀನಿನಲ್ಲಿ ಇಲ್ಲಿಯವರೆಗೆ ಸುಮಾರು 2000 ಕ್ಕೂ ಹೆಚ್ಚು ಜನರ ಅಂತಿಮ ಸಂಸ್ಕಾರ ಮಾಡಲಾಗಿದೆ ಆದರೆ ಈಗ ಹಜರಗಿ ಕುಟುಂಬ […]

Advertisement

Wordpress Social Share Plugin powered by Ultimatelysocial