ಕೋವಿಡ್ – 19 ಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡದ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ. ಕೊರೊನಾ ಮಾಹಿತಿ ಪಡೆಯಲು ಸೆಂಟ್ರಲ್ ಟೀಂ ಬರುವ ಸಂದರ್ಭದಲ್ಲಿ ಸಚಿವರಿಗೆ ಹಾಜರಿರಲು ಸಿಎಂ ಸೂಚನೆ ನೀಡಿದ್ದಾರೆ. ಡಿಸಿಎಂ ಅಶ್ವಥ ನಾರಾಯಣ, ಸಚಿವರಾದ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಸುರೇಶ್ ಕುಮಾರ್ ಮತ್ತು ಸಿಎಸ್ ವಿಜಯ್ ಭಾಸ್ಕರ್, ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹಾಜರಿರಲು ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ತಂಡದ ಜೊತೆ ಬಿ ಎಸ್ ವೈ
Please follow and like us: