ವೀಕೆಂಡ್ ಕರ್ಫ್ಯೂ ರದ್ದಾದ ಹಿನ್ನೆಲೆ..
ಚಿಕ್ಕಬಳ್ಳಾಪುರದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ..
ಕರ್ಫ್ಯೂ ರದ್ದಾಗಿದೆ ಅಂದಾಕ್ಷಣ ಜನ ಬೇಕಾಬಿಟ್ಟಿ ಓಡಾಡಿಬಿಡಬೇಕು ಅಂತಲ್ಲ..
ವೀಕೆಂಡ್ ಕರ್ಫ್ಯೂ ರದ್ದಾದ ನಂತರ ಈಗ ಜನರ ಜವಾಬ್ದಾರಿ ಹೆಚ್ಚಾಗಿದೆ..
ಕರ್ಫ್ಯೂ ನಿಂದ ಬೀದಿ ವ್ಯಾಪಾರಿಗಳು ಎದುರಿಸಿದ್ದ ಆರ್ಥಿಕ ಸಂಕಷ್ಟ ಗೊತ್ತಿದೆ..
ಜನರ ಸಂಕಷ್ಟ ವನ್ನು ಅರಿತು ವೀಕೆಂಡ್ ಕರ್ಫ್ಯೂ ನಮ್ಮ ಸರ್ಕಾರ ರದ್ದುಗೊಳಿಸಿದೆ..
ನೈಟ್ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ..
ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್ಪಿ ಕಚೇರಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ..
ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ನಂತರ ಹೇಳಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada