ಚಳಗೇರಿಯ ಕಟಗಿಹಳ್ಳಿ ಮಠದ ಮಹಾಂತೇಶ್‌ ಸ್ವಾಮೀಜಿ ಲಿಂಗೈಕ್ಯ..!

ಮಹಾಂತೇಶ್‌ ಸ್ವಾಮೀಜಿಯವರು ನಿಧನರಾಗಿದ್ದಾರೆ, ಇವರು  ಹಾವೇರಿ ಜಿಲ್ಲೆಯ ಚಳಗೇರಿ ನಡೆದಾಡುವ ದೇವರೇಂದೆ ಪ್ರಸಿದ್ದಿಯನ್ನು ಪಡೆದಿದ್ದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಚಳಗೇರಿಯ ಕಟಗಿಹಳ್ಳಿಯಲ್ಲಿ,  ಮಠಾಧೀಶರಾಗಿದ್ದರು ಮತ್ತು ಮಹಾಂತೇಶ್‌ ಸ್ವಾಮೀಜಿಯವರು ಅನಾರೋಗ್ಯದ ಸಮಸ್ಯೆಯಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ವಿಧಿಯಾಟ ಬಲ್ಲವರಾರು..? ಅನಾರೋಗ್ಯದಿಂದ ಬಳಲುತ್ತಿದ್ದ ಚಳಗೇರಿಯ ಕಟಗಿಹಳ್ಳಿ ಮಠದ ಮಹಾಂತೇಶ್‌ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಚಿಕಿತ್ಸೆಗೆಂದು ದಾಖಲಾಗಿದ್ದ ಆಸ್ಪತ್ರೆಯಲ್ಲೇ ಚಿಕಿತ್ಸೆ ಫಲಕಾರಿಯಾಗದೆ ನಿಧಿವಶರಾಗಿದ್ದರೆ.

ಅರವಿಂದ್ ಘೋಷ್ ಅವರ ಬಗ್ಗೆ ಸಂಶೋದನೆಯನ್ನು ಮಾಡಿ ಡಾಕ್ಟರೇಟ್‌ ಎಂಬ ಪಟ್ಟವನ್ನು ಪಡೆದಿದ್ದ ಮಹಂತೇಶ್‌ ಸ್ವಾಮೀಜಿಯವರು ಇದೀಗ ಇಹಲೋಕವನ್ನ ತ್ಯಜಿಸಿದ್ದಾರೆ. ಇಂದು ಚಳಗೇರಿಯ ಕಟ್ಟಿಗೆಹಳ್ಳಿ ಮಠದಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ.

 

 

Please follow and like us:

tmadmin

Leave a Reply

Your email address will not be published. Required fields are marked *

Next Post

ಬೆಂಗಳೂರಿಗರೇ ಗಮನಿಸಿ: ಗಣೇಶ ಕೂರಿಸುವವರು ಈ ಗೈಡ್‌ಲೈನ್ಸ್‌ ಫಾಲೋ ಮಾಡಲೇಬೇಕು.

Sat Sep 16 , 2023
  ಬೆಂಗಳೂರು, ಸೆಪ್ಟೆಂಬರ್ 16: ಜಾತಿ ಧರ್ಮದ ಬೇಧ ಬಾವ ಇಲ್ಲದೇ ಎಲ್ಲಾರೂ ಒಗ್ಗೂಡಿ ಸಂಭ್ರಮಿಸುವ ಸಂತಸದ ಹಬ್ಬ ಎಂದರೆ ಅದು ಗಣೆಶೋತ್ಸವ. ವಿಘ್ನ ನಿವಾರಕ ಗಣೇಶನ ಆರಾಧನೆ ಮಾಡುವ ಚೌತಿಯ ದಿನವನ್ನು ದೇಶದಾದ್ಯಂತ ಎಲ್ಲರೂ ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಇಂತಹ ಹಬ್ಬದಂದು ಯಾವ ರೀತಿ ಗೈಡ್ಲೈನ್ ಇದೆ? ಪೊಲೀಸರಿಂದ ಗಣೇಶನ ಕೂರಿಸುವವರಿಗೆ ಏನು ರೂಲ್ಸ್ ಇದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಬಾರಿ ಗಣೇಶನ ಕೂರಿಸಬೇಕು ಎಂದರೆ […]

Advertisement

Wordpress Social Share Plugin powered by Ultimatelysocial