ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ KSRTC ಬಸ್ ಡಿಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ KSRTC ಬಸ್ ಡಿಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಾಯ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸೇತುವೆಗೆ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕರಿಬ್ಬರು ಗಾಯಗೊಂಡಿರೋ ಘಟನೆ ದಾವಣಗೆರೆಯ ನ್ಯಾಮತಿ ಬಳಿ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಬಳಿಯಲ್ಲಿ ಮೈಸೂರಿನಿಂದ ಹೊನ್ನಾಳ್ಳಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.

ಇದರಿಂದಾಗಿ ಬಸ್ ನಲ್ಲಿದ್ದಂತ ಇಬ್ಬರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯುವ ಮಹಿಳಾ ಉದ್ಯಮಿ ಪಂಖೂರಿ ಶ್ರೀ ವಾಸ್ತವ ಇನ್ನಿಲ್ಲ;

Wed Dec 29 , 2021
ನವದೆಹಲಿ: ಭಾರತದ ಮಹಿಳಾ ಯುವ ಉದ್ಯಮಿ ಹಾಗೂ ಮಹಿಳಾ ಕೇಂದ್ರಿತ ಸಾಮಾಜಿಕ ಉದ್ಯಮದ ಸಂಸ್ಥಾಪಕಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ (ಕಾರ್ಡಿಯಾಕ್‌ ಅರೆಸ್ಟ್) ಮೃತಪಟ್ಟಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ. 32 ವರ್ಷ ವಯಸ್ಸಿನ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು. ಸಿಇಒ ಪಂಖೂರಿ ಇನ್ನಿಲ್ಲ ಎನ್ನುವ ದುಃಖ ನಮ್ಮನ್ನು ಆವರಿಸಿದೆ ಎಂದು ಪಂಖೂರಿ ಅವರ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿ ಟ್ವೀಟ್‌ ಮಾಡಲಾಗಿದೆ. ಭಾರತದ ಮಹಿಳೆಯರು […]

Advertisement

Wordpress Social Share Plugin powered by Ultimatelysocial