ಚೀನಾಗೆ ಮೊದಲ ಪೆಟ್ಟು

20 ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕಾನ್ಪುರ್-ದೀನ್ ದಯಾಳ್ ಉಪಾಧ್ಯಾಯ ವಿಭಾಗದಲ್ಲಿ ಸಿಗ್ನಲಿಂಗ್ ಮತ್ತು ದೂರಸಂಪರ್ಕ ಕಲ್ಪಿಸುವ ಯೋಜನೆಯನ್ನು ಬೀಜಿಂಗ್ ನ್ಯಾಷನಲ್ ರೈಲ್ವೆ ರಿಸರ್ಚ್ ಅಂಡ್ ಡಿಸೈನ್ ಇನ್ಸಿಟ್ಯೂಷನ್ ಆಫ್ ಸಿಗ್ನಲ್ ಅಂಡ್ ಕಮ್ಯೂನಿಕೇಷನ್ ಗ್ರೂಪ್ ಕಂಪನಿಗೆ ಜೂನ್ 2016ರಲ್ಲಿ ವಿಶ್ವಬ್ಯಾಂಕ್ ನಿಂದ 471 ಕೋಟಿ ರೂಗಳನ್ನು ಸಾಲ ಪಡೆದು ಗುತ್ತಿಗೆ ನೀಡಲಾಗಿತ್ತು. ನಾಲ್ಕು ವರ್ಷದಲ್ಲಿ ಕೇವಲ 20ರಷ್ಟು ಕೆಲಸ ಮಾತ್ರ ಪೂರ್ಣಗೊಂಡಿದ್ದು ಕಳಪೆ ಸಾಧನೆ ಎಂಬ ಕಾರಣ ನೀಡಿ ಒಪ್ಪಂದವನ್ನು ಕೇಂದ್ರ ರೈಲ್ವೆ ಸಚಿವಾಲಯ ರದ್ದು ಮಾಡಿದೆ.

Please follow and like us:

Leave a Reply

Your email address will not be published. Required fields are marked *

Next Post

ವೈದ್ಯ ದಂಪತಿಗೆ ಸೋಂಕು

Thu Jun 18 , 2020
85 ವರ್ಷದ ವೃದ್ಧರೊಬ್ಬರು ಕೋವಿಡ್-19 ಸೋಂಕು ತಗುಲಿ ಮೃತಪಟ್ಟಿದ್ದರು. ಸಾವಿಗೂ ಮುನ್ನ ಮೃತ ವೃದ್ಧ ಕನಕಪುರದ ಎಂ.ಜಿ ರಸ್ತೆಯಲ್ಲಿರುವ ನವೋದಯ ಆರೋಗ್ಯ ಕೇಂದ್ರ  ಡಾ.ಚೇತನ್ ಟೇಂಕರ್ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದಿದ್ದರು. ಈ ಹಿನ್ನಲೆಯಲ್ಲಿ ಇದೀಗ ಚಿಕಿತ್ಸೆ ನೀಡಿದ ಖಾಸಗಿ ವೈದ್ಯ ದಂಪತಿಗೆ ಸೋಂಕು ದೃಢಪಟ್ಟಿದೆ. ಇವರಿಬ್ಬರೂ ವೈದ್ಯರಾದ ಕಾರಣ ಇವರ ಬಳಿ ಚಿಕಿತ್ಸೆ ಪಡೆದ ನಾಗರೀಕರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ಕನಕಪುರದ ಸ್ಥಳೀಯ ಆಡಳಿತ ಸೂಚನೆ ಹೊರೆಡಿಸದೆ. ಜೂನ್ […]

Advertisement

Wordpress Social Share Plugin powered by Ultimatelysocial