ಶಾಸಕ ಜಮೀರ್ ಅಹ್ಮದ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಆರೋಗ್ಯ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಹೇಳಿದ್ದಾರೆ. ಅಲ್ಲದೆ ಪಾದರಾಯನ ಪುರಕ್ಕೆ ಭೇಟಿ ನೀಡಿದ್ದ ಗೃಹಸಚಿವ ಬಸವರಾಜ್ ಬೊಮ್ಮಯಿ ಅವರನ್ನ ಕೂಡಾ ತಪಾಸಣೆ ಮಾಡಬೇಕಿದೆ ಅಂತ ಹೇಳಿದ್ದಾರೆ. ಈ ಹಿಂದೆ ವೃದ್ಧೆಯೊಬ್ಬರ ಸಾವಿಗೆ ಜಮೀರ್ ಅಹ್ಮದ್ ತೆರಳಿದ್ರು. ಅಲ್ಲಿ ಸುಮಾರು ೨೫ ಜನ ಸೇರಿದ್ರು. ಹೀಗಾಗಿ ಶಾಸಕ ಜಮೀರ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಹೇಳಿದ್ದಾರೆ.
Please follow and like us:
Tue Apr 21 , 2020
ಧಾರವಾಡ: ಕೊರೊನಾ ಕಂಟಕ ವಿಶ್ವದಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಜನ ಗೃಹ ಬಂಧನದಲ್ಲಿದ್ದಾರೆ. ಇತ್ತ ಮದುವೆ ನಿಶ್ಚಯವಾಗಿ ಹಸೆಮಣೆ ಏರಬೇಕಿದ್ದ ಬಹುತೇಕ ಜೋಡಿಗಳು ಮದುವೆ ಮುಂದೂಡಿದ್ದರೆ, ಕೆಲವರು ಸರಳವಾಗಿ ವಿವಾಹವಾಗಿದ್ದಾರೆ. ಆದ್ರೆ ಧಾರವಾಡದಲ್ಲಿ ಡಿಫರೆಂಟ್ ಮದುವೆ ನಡೆದಿದೆ. ಲಾಕ್ಡೌನ್ ಪಾಲಿಸುವುದರೊಂದಿಗೆ ಈ ಜೋಡಿ ಆನ್ಲೈನ್ನಲ್ಲಿಯೇ ಸತಿ-ಪತಿ ಆಗಿದ್ದಾರೆ. ಧಾರವಾಡದ ಯುವಕ ಇಮ್ರಾನ್ -ಕೊಪ್ಪಳ ತಾಜಮಾ ಬೇಗಂ ಎಂಬುವರನ್ನು ವಿಡಿಯೋ ಕಾಲ್ ಮೂಲಕ ವರಿಸಿದ್ದಾರೆ. ಈ ಇಬ್ಬರ ಅಂತರ್ಜಾಲ ಮದುವೆಗೆ ಹಿರಿಯರು […]