ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ:ಸವದಿ

ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಹುತೇಕ ರಾಜ್ಯದ  ಸಿಎಂಗಳು ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಸಬೇಕೆಂದು ಪ್ರಸ್ತಾಪಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೆಚ್ಚದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಸಿಕ್ಕಿಲ್ಲ. ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ. ಇದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಒಂದೆರಡು ದಿನದಲ್ಲಿ ಕಡಿಮೆಯಾಗುವ ರೋಗವಲ್ಲ. ಸುಮಾರು ದಿನ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕೌಟುಂಬಿಕ ಹಿಂಸೆ ಪ್ರಕರಣಗಳಲ್ಲಿ ಏರಿಕೆ

Mon Apr 27 , 2020
ನವದೆಹಲಿ: ಲಾಕ್‌ಡೌನ್ ಹಿನ್ನಲೆಯಲ್ಲಿ  ಕೌಟುಂಬಿಕ ಹಿಂಸಾಚಾರ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿರುವುದರ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಕೌಟುಂಬಿಕ ಹಿಂಸೆಗೆ ಸಂಬಂಧಿಸಿದ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಹೈಕೋರ್ಟ್ ಆದೇಶ ನೀಡಿದೆ. ಸಹಾಯವಾಣಿ ಮತ್ತು ವಾಟ್ಸಾಪ್ ಸಂಖ್ಯೆಗಳ ಮೂಲಕ ಸಂತಸ್ತçರಿಗೆ ಶೀಘ್ರವಾಗಿ ದೂರು ನೀಡಲು ಸಹಾಯವಾಗಬೇಕು. ಈನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ದೆಹಲಿ ಮುಖ್ಯ ನ್ಯಾಯಾಲಯ ಆದೇಶಿಸಿದೆ. ಕೌಟುಂಬಿಕ ಹಿಂಸೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಒಳಗಾದವರನ್ನು […]

Advertisement

Wordpress Social Share Plugin powered by Ultimatelysocial