ಜಿಂದಾಲ್ ನೌಕರರಿಗೆ ವಕ್ಕರಿಸಿದ ಕೊರೊನಾ..!

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಜಿಂದಾಲ್ ನ 20 ನೌಕರರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ 13 ನೌಕರರಲ್ಲಿ ಸೋಂಕು ಧೃಢ ಪಟ್ಟಿದೆ.ಈ ಸಂಬಂಧ ಬಳ್ಳಾರಿ ಡಿಸಿ ನಕುಲ್, ಜಿಂದಾಲ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೌಕರರ ಬಗ್ಗೆ ಯಾವ ರೀತಿ ಕಾಳಜಿವಹಿಸಿದ್ದೀರಿ? ಈ ಕುರಿತು ಕೂಡಲೆ ಮಾಹಿತಿ ನೀಡಬೇಕೆಂದು ತಾಕೀತು ಮಾಡಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸೋಂಕು ಹರಡಿರುವ ಸಾಧ್ಯತೆ ಕಂಡುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

Wed Jun 10 , 2020
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಹೆಂಧಾಮ  ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ ಎಂದು ವರಿದಯಾಗಿದೆ. ಗುಂಡಿನ ಕಾಳಗದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಭಯೋತ್ಪಾದಕರನ್ನು  ಎನ್‌ಕೌಂಟರ್‌ ಮೂಲಕ ಹತ್ಯೆಗೈದಿದ್ದು, ಇನ್ನು ಕಾರ್ಯಚರಣೆ ಪ್ರಗತಿಯಲ್ಲಿದೆ. ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್  ಜಂಟಿ ತಂಡ ಇಂದು ಬೆಳಿಗ್ಗೆ ಸುಗೂ ಹೆಂಧಮಾದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ಕಾರ್ಯಚರಣೆಗಿಳಿದಿದ್ದವು. ಈ ವೇಳೆ […]

Advertisement

Wordpress Social Share Plugin powered by Ultimatelysocial