ಜುಲೈ ೯ರವರೆಗೆ ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಜುಲೈ 9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಹೆಚ್ಚಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಜೊತೆ ಬದುಕೋದು ಅನಿವಾರ್ಯ-ಸಿಎಂ

Mon Jul 6 , 2020
ರಾಜ್ಯದಲ್ಲಿ ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನತೆ ಕೊರೊನಾ ಬಗ್ಗೆ ಭಯ ಪಡುವುದು ಬೇಡ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಜನತೆ ಭೀತಿಗೊಳಗಾಗುವುದು ಬೇಡ. ರಾಜ್ಯದಲ್ಲಿ ಆಂಬುಲೆನ್ಸ್ಗಳ ಸಂಖ್ಯೆ ಹೆಚ್ಚಳ ಮಾಡಿದ್ದು, ೪೫೦ ಅಂಬುಲೆನ್ಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನು ೨೦೦ ಅಂಬುಲೆನ್ಸ್ಗಳನ್ನು ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನ […]

Advertisement

Wordpress Social Share Plugin powered by Ultimatelysocial