ಜೂನ್ ೨೯ರಂದು ಕಾಂಗ್ರೆಸ್ ನಿಂದ ಪ್ರತಿಭಟನೆ

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಿನೆದಿನೆ ಏರಿಕೆಯಾಗುತ್ತಲೇ ಇದ್ದು, ಜನತೆಗೆತೊಂದರೆಯಾಗುತ್ತಿದೆ. ಆದರಿಂದ ಕೇಂದ್ರ ಸರ್ಕಾರದ ಕಚೇರಿ ಬಳಿ ಸಾಮಾಜಿಕ ಆಂತರ ಕಾಯ್ದುಕೊಂಡು ಜೂನ್ 29ರಂದು ಕಾಂಗ್ರೆಸ್ ನಿಂದ ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಕೊರೊನಾ ಚಿಕಿತ್ಸೆಗೆ ಜನತೆಯಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಜೂನ್ 30ರಿಂದ ಜುಲೈ 4ರ ವರೆಗೆ ಎಲ್ಲ ತಾಲ್ಲೂಕು ಕೇಂದ್ರ ಗಳಲ್ಲಿ ಧರಣಿ ನಡೆಸಲಾಗುವುದು ನಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಎಲ್ಲರೂ ಕೂಡ ಕೊರೊನಾ ವಾರಿಯರ್ಸ್

Thu Jun 25 , 2020
ಬೆಂಗಳೂರು ಜನತೆ ಕೊರೋನಾ ವಾರಿಯರ್ಸ್ ಆಗಲು ಟ್ವೀಟ್ ಮೂಲಕ ಕರೆ ಕೊಟ್ಟ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್.  ಈ ಕುರಿತಂತೆ ಎಲ್ಲಾ ಸಂಸ್ಥೆಗಳು ಮುಂಜಾಗೃತ ಕ್ರಮ ವಹಿಸಿಕೊಂಡು ಜೊತೆಗೆ ಸಾರ್ವಜನಿಕರು ವಹಿಸಿಕೊಂಡ್ರೆ ನಾವೆಲ್ಲರೂ ಕೊರೋನಾ ವಾರಿಯರ್ಸ್ ಆಗಬಹುದು. ಅಲ್ಲದೇ ಮಾಸ್ಕ್ ಕಡ್ಡಾಯವಾಗಿ ಹಾಕುವುದು ಮತ್ತು ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಇದೆಲ್ಲವನ್ನೂ ಅಚ್ಚುಕಟ್ಟಾಗಿ ಮಾಡಿದ್ದಲ್ಲಿ ನೀವೆಲ್ಲರೂ ಕೂಡ ಕೊರೊನಾ ವಾರಿಯರ್ಸ್ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial