ಜೂ.೧ಕ್ಕೆ ಮೇಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ

ಲಾಕ್‌ಡೌನ್‌ನಿಂದ ಇಷ್ಟು ದಿನ ಎಲ್ಲ ಉದ್ಯಮಗಳು ಸ್ಥಗೀತಗೊಂಡಿದ್ದು, ಮೇ ೩೧ರನಂತರ ಅಂತ್ಯವಾಗಲಿದ್ದು, ಜೂ. ೧ರಿಂದ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರುವ ಸಾಧ್ಯತೆಗಳಿವೆ.  ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದು, ಮೆಟ್ರೋ ಸಂಚಾರಕ್ಕೆ ಇನ್ನು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಜೂ. ೧ರಿಂದ ಈ ಸೇವೆಗೆ ಚಾಲನೆ ಸಿಗುವ ಸಂಭವವಿದ್ದು, ಅದಕ್ಕಾಗಿ ಬಿಎಂ ಆರ್‌ಸಿಎಲ್ ಸಿದ್ಧತೆ ಮಾಡಿಕೊಳ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಮೇ ೩೧ರಂದು ಪ್ರಧಾನಿ ಮೋದಿ ಮನ್ ಕೀ ಬಾತ್

Thu May 28 , 2020
ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಮೇ ೩೧ರಂದು ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  ದೇಶದ ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಅಹಮದಾಬಾದ್, ಚೆನೈ, ಪುನೈ, ಸೂರತ್ ನಗರಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಮತ್ತೆ ಈ ನಗರಗಳಲ್ಲಿ ಲಾಕ್‌ಡೌನ್ ೫.೦ ಜಾರಿಯಗುತ್ತಾ ಎಂಬುದನ್ನ ಕಾಯ್ದು ನೋಡಬೇಕಾಗಿದೆ. ಈ ಲಿಸ್ಟ್ನಲ್ಲಿ ಕರ್ನಾಟಕವು ಇರಲಿದೆಯಾ ಎಂಬ ಕುತೂಹಲ ಮೂಡುತ್ತಿದೆ. Please follow and like us:

Advertisement

Wordpress Social Share Plugin powered by Ultimatelysocial