ಜೈನ್‌ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್‌ಗೆ ಅವಮಾನ ಪ್ರಕರಣ:7 ಜನ ವಿದ್ಯಾರ್ಥಿಗಳು ಅರೆಸ್ಟ್‌

 

 

ಬೆಂಗಳೂರು:ಜೈನ್‌ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.ವಿದ್ಯಾರ್ಥಿಗಳೆಲ್ಲ ಬಿಬಿಎ 5 ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ.

ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ ನೀಡುವ ಭರದಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಅಂತ ಹಾಡು ಹಾಕಿ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗುತ್ತಿದೆ. ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ‍ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

"ದಿಗ್ದರ್ಶಕ" ಚಿತ್ರದ ಟೀಸರ್ ರೀಲೀಸ್

Mon Feb 13 , 2023
ಚೇತನ್ ರಮೇಶ್ ನಿರ್ಮಾಣದ, ಬಿ.ಎಸ್ ಸಂಜಯ್ ನಿರ್ದೇಶನದ, ವಿಭಿನ್ನ ಕಥಾಹಂದರ ಹೊಂದಿರುವ “ದಿಗ್ದರ್ಶಕ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಇದೊಂದು ನೈಜಘಟನೆ ಆಧಾರಿತ ಚಿತ್ರ. ಚಿತ್ರದ ನಾಯಕನಾಗಿ ಜೆ.ಪಿ(ಜಯಪ್ರಕಾಶ್) ಅಭಿನಯಿಸಿದ್ದಾರೆ. ಈ ಹಿಂದೆ ನನ್ನ ನಿರ್ದೇಶನದ “ಜಮಾನ” ಚಿತ್ರದಲ್ಲೂ ಜೆ‌.ಪಿ ಅವರೆ ನಾಯಕನಾಗಿ ಅಭಿನಯಿಸಿದ್ದರು. ಚೇತನ್ ರಮೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ‌. ನಾನೇ […]

Advertisement

Wordpress Social Share Plugin powered by Ultimatelysocial