ಬೆಂಗಳೂರು, ಅಕ್ಟೋಬರ್ 04 : ಟಾಟಾ ಟೆಕ್ನಾಲಜೀಸ್ ಸಂಸ್ಥೆಯ ಅಧ್ಯಕ್ಷ ಆನಂದ್ ಭಡೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.