ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಪ್ರಕರಣ-ದಾಳಿ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಚುನಾವಣಾ ಸಮಯದಲ್ಲಿ ಬಿಜೆಪಿ ಸರ್ಕಾರ ರೀತಿ ಗಿಮಿಕ್ ಮಾಡ್ತಿದೆಇದು ದೌರ್ಜನ್ಯ ಹಾಗೂ ದಬ್ಬಾಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ….

Please follow and like us:

Leave a Reply

Your email address will not be published. Required fields are marked *

Next Post

ಅಪಘಾತದಲ್ಲಿ ಸ್ಟಾರ್ ಕ್ರಿಕೆಟಿಗ ಸಾವು: ಐಸಿಸಿ ಕಂಬನಿ

Tue Oct 6 , 2020
ಇಂದು  ಕ್ರಿಕೆಟ್ ಜಗತ್ತಿಗೆ  ಕಂಡು ಕೇಳರಿಯದ  ಶಾಕಿಂಗ್ ನ್ಯೂಸ್ ಒಂದು ಎದುರಾಗಿದೆ. ಇಷ್ಟು ದಿನ  ಮನರಂಜನೆಯ ಹೊಳೆಯಲ್ಲಿ ಮಿಂದೇಳುತ್ತಿದ್ದ ಕ್ರಿಕೆಟ್ ಪ್ರಿಯರು ಇದೀಗ ಕಣ್ಣೀರು ಹಾಕುವಂತ್ತಾಗಿದೆ.   ಈ ಸುದ್ದಿಯಿಂದ ಇದೀಗ ವಿಶ್ವ ಕ್ರಿಕೆಟ್ ಕೂಡ  ಒಂದು ಕ್ಷಣ ದಂಗಾಗಿ ಹೋಗಿದ್ದು ಅಕ್ಷರಶಃ ಸ್ತಬ್ಧವಾಗಿದೆ. ಹೌದು, ಅಫ್ಘಾನಿಸ್ತಾನ ತಂಡದ ಸ್ಟಾರ್  ಆರಂಭಿಕ ಆಟಗಾರ ನಜೀಬ್ ಭೀಕರ ಅಪಘಾತದಲ್ಲಿ ಉಸಿರು  ನಿಲ್ಲಿಸಿದ್ದಾರೆ. ನಿನ್ನೆ ಅಫ್ಘಾನಿಸ್ತಾನದಲ್ಲಿ ನಡೆದ ಭೀಕರ ಅಪಘಾತದಲ್ಲಿ  ಗಂಭೀರ ಗಾಯಗೊಂಡಿದ್ದ ನಜೀಬ್ […]

Advertisement

Wordpress Social Share Plugin powered by Ultimatelysocial