ಡಿಕೆಸಿಗೆ ಆರ್. ಅಶೋಕ ಟಾಂಗ್

ಡಿ.ಕೆ. ಶಿವಕುಮಾರ್ ಎಲ್ಲೆಂದರಲ್ಲಿ ಬಂದು ಜೇಬಲ್ಲಿ ಕೈ ಹಾಕುತ್ತಾರೆ. ಎಲ್ಲದಕ್ಕು ನಾನು ಕೊಡುತ್ತೇನೆ ಎನ್ನುವುದು ಅವರ ಆಡಂಬರ, ಇದು ಹುಡುಗಾಟಿಕೆ ಎಂದು ಸಚಿವ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರೆ ನೀವು ಎಲ್ಲೆಂದರಲ್ಲಿ ಬಂದು ಜೇಬಲ್ಲಿ ಕೈ ಹಾಕುವುದು ಬೇಡ. ಅದಕ್ಕಾಗಿ ನಮ್ಮ ಸರ್ಕಾರ ಕ್ರಮಕೈಗೊಂಡಿದೆ ನೀವು ಹಿಂದೆ ಕೊಟ್ಟ ಚೆಕ್‌ನ್ನು ನಮ್ಮವರು ಇನ್ನು ಸ್ವೀಕರಿಸಿಲ್ಲ. ನೀವು ಇನ್ನು ಅಧ್ಯಕ್ಷರಾಗಿಲ್ಲ. ಅಧ್ಯಕ್ಷರಾದ ಮೇಲೆ ಚೆಕ್‌ಗೆ ಸಹಿ ಮಾಡಲು ಅರ್ಹರು ಎಂದು ಟೀಕಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಏಕ್ ಲವ್ ಯಾ ಆಡಿಯೋ ರಿಲೀಸ್..!

Wed May 27 , 2020
ಏಕ್ ಲವ್ ಯಾ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಏಂಟ್ರಿ ಕೋಡ್ತಿದಾರೆ ರಕ್ಷಿತಾ ಅವರ ತಮ್ಮ ರಾಣಾನ. ಈ ಚಿತ್ರದ ಟೀಸರ್ ಪ್ರೇಮಿಗಳ ದಿನದಂದು ರಿಲೀಸ್ ಆಗಿ, ಮೆಚ್ಚುಗೆಗೆ ಪಾತ್ರವಾಗಿತ್ತು. ಏಕ್ ಲವ್ ಯಾ ಚಿತ್ರದ ರೇಕಾರ್ಡಿಂಗ್ ಭರದಿಂದ ಸಾಗಿದ್ದು ಆಡಿಯೋ ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಚಿಂತನೆ ನಡೆಸ್ತಿದಾರೆ ನಿದೇಶಕರು. ಈ ಚಿತ್ರಕ್ಕೆ ವಿಜಯ್ ಪ್ರಕಾಶ್, ಅರ್ಮಾನ್ ಮಲಿಕ್, ಅರಿಜಿತ್ ಸಿಂಗ್, ಕೈಲಾಶ್ ಖೇರ್, ಶ್ರೇಯಾ ಘೋಶಾಲ್‌ನಂತಹ ದಿಗ್ಗಜರ ಜೊತೆ ಪ್ರೇಮ್ […]

Advertisement

Wordpress Social Share Plugin powered by Ultimatelysocial