ತಂಬಾಕು ಸೇವಿಸಿದರೆ  ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲು

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂಬಾಕು ಮತ್ತು ಗುಟ್ಕಾವನ್ನು ನಿಷೇದಿಸಲಾಗಿದೆ.ಪ್ರತಿ ವರ್ಷ ಮೇ31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದೆ. ಭಾನುವಾರು ವಿಶ್ವ ತಂಬಾಕು ರಹಿತ ದಿನ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನ್ನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ‌ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ತೆಗೆುಕೊಳ್ಳಲಾಗುವುದು.ಐಪಿಸಿ ಸೆಕ್ಷನ್ 188, 268, 269, 270 ಅಡಿ ಕೇಸ್ ದಾಖಲಿಸಲಾಗುವುದು ಎಂದು ಶ್ರೀರಾಮುಲು ಹೇಳಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಉಡುಪಿಯಲ್ಲಿ ಸಿಹಿ ಸುದ್ದಿ

Sat May 30 , 2020
ಜಿಲ್ಲೆಯಲ್ಲಿ ಸೋಂಕು ಅಂಟಿಸಿಕೊಂಡ 45 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಪ್ರತಿದಿನ ಕೊರೋನಾ ಪಾಸಿಟಿವ್ ಸುದ್ದಿ ಕೇಳಿ ಉಡುಪಿ ಜಿಲ್ಲೆಯ ಜನತೆಗೆ ಬೇಸೆತ್ತಿ ಹೋಗಿದ್ದರೆ.ಆದರೆ ಈಗ ಸ್ವಲ್ಪ ಸಮಾದನದ ಸುದ್ದಿ ಕೇಳಿ ಬಂದಿದೆ. 34 ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇವರಲ್ಲಿ 18 ಮಕ್ಕಳು ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಡುಪಿಯ ಡಾ. ಟಿ.ಎಂ.ಎ. ಪೈ ಕೋವಿಡ್ ಆಸ್ಪತ್ರೆಯಿಂದ 18 ಮಕ್ಕಳೂ ಸೇರಿ ಒಟ್ಟು 45 ಜನರು ಶನಿವಾರ […]

Advertisement

Wordpress Social Share Plugin powered by Ultimatelysocial