ತಹಶಿಲ್ದಾರಗೆ ಚಾಕು ಇರಿತ-ಚಿಕಿತ್ಸೆ ಫಲಕಾರಿಯಾಗದೆ ಸಾವು

ಸರ್ವೇ ನಡೆಸಲು ಹೋದ ತಹಶಿಲ್ದಾರಗೆ ಚಾಕು ಇರಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ನಡೆದಿದೆ.ಬಂಗಾರಪೇಟೆಯ ಚಂದ್ರಮೌಳೇಶ್ವರ ಚಾಕು ಇರಿತಕ್ಕೆ ಒಳಗಾದ ತಹಶಿಲ್ದಾರ ಎಂದು ತಿಳಿದು ಬಂದಿದೆ. ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಎಂಬ ದುರ್ಷ್ಕಮಿಯಿಂದ ಹಲ್ಲೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

 

 

ಈ ಸಂಬಂಧ ಕಾಮಸಮುದ್ರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಕ್ಟೋಬರ್ 01ರಿಂದ ಶಾಲಾ,ಕಾಲೇಜುಗಳು ಆರಂಭ

Fri Jul 10 , 2020
ಕೊರೋನಾ ಭೀತಿಯಿಂದಾಗಿ ಈ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಆದರೆ, ಅಕ್ಟೋಬರ್‌ 01 ರಿಂದ ಕಾಲೇಜುಗಳು ತೆರೆಯಲಿವೆ, ಎಂದಿನಂತೆ ತರಗತಿಗಳು ಪ್ರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೊರೊನಾ ಶುರುವಾದ ನಂತರ ಆನ್‌ಲೈನ್‌ ತರಗತಿ ಕುರಿತು ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಕೆಲವರು ಆನ್‌ಲೈನ್ ತರಗತಿಗಳು ಬೇಕು ಎಂದರೆ, ಕೆಲವರು ಆನ್‌ಲೈನ್‌ ತರಗತಿಯನ್ನು ವಿರೋಧಪಡಿಸುತ್ತಿದ್ದಾರೆ. ಆದರೆ, ಈ ಎಲ್ಲಾ ಅನುಮಾನಗಳಿಗೆ ರಾಜ್ಯ ಸರ್ಕಾರ […]

Advertisement

Wordpress Social Share Plugin powered by Ultimatelysocial