ದಂಡ ವಸೂಲಿ ವಿರೋಧ ಮಾಹಿತಿ- ಯುವ ಹೋರಾಟಗಾರನಿಂದ ತಹಶೀಲ್ದಾರಗೆ ಮನವಿ

ಪ್ರತಿನಿತ್ಯ ಅಧಿಕಾರಿಗಳು ಅಧಿಕಾರದ ದರ್ಪದಿಂದ ಅಮಾನವೀಯತೆಯಿಂದ ಒತ್ತಾಯ ಪೂರ್ವಕವಾಗಿ ದಂಡ ವಿಧಿಸುವುದರ ಕುರಿತು ರಬಕವಿ-ಬನಹಟ್ಟಿಯಲ್ಲಿ ಯುವ ಸಾಮಾಜಿಕ ಹೋರಾಟಗಾರ ಸುಮೀತ ಬಂಗಿ ಜನರ ಒಳಿತಿಗಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಜನರ ಸಮಸ್ಯೆಯನ್ನು ನಿಮ್ಮ ಮುಂದೆ ತೋರಿಸುತ್ತೇನೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಆಗ್ರಹಿಸಿದ್ದಾರೆ.

ಸಾಕಷ್ಟು ಸರ್ಕಾರಿ ಅಧಿಕಾರಿಗಳೇ ಮಾಸ್ಕ ಇಲ್ಲದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.ದಂಡ ಯಾಕೇ ಹಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.ಅಧಿಕಾರಿಗಳೇ ನಿಯಮ ಪಾಲಿಸದಿದ್ದಾಗ ಸಾರ್ವಜನಿಕರು ಹೇಗೆ ಪಾಲಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳಿಗೆ ಟಾಂಗ್ ಉತ್ತರ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹೈ ಕೋರ್ಟ್ ನಿಂದ ಮಹತ್ವದ ತೀರ್ಪು -ನಗರಸಭೆ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪಕ್ಕೆ ಬ್ರೇಕ್

Wed Oct 21 , 2020
ನೆಲಮಂಗಲದ ನಗರಸಭೆ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಹೈ ಕೊರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಬೆಂಗಳೂರು ಗ್ರಾಮಂತರ ಜಿಲ್ಲೆ ನೆಲಮಂಗಲ ಜಕ್ಕಸಂದ್ರ ಗ್ರಾ.ಪಂ ಸದಸ್ಯೆ ಕಲ್ಪನಾ, ಅರಿಶಿನಕುಂಟೆ ಸದಸ್ಯ ರಾಜಣ್ಣ, ವಾಜರಹಳ್ಳಿ ಸದಸ್ಯ ಕೆಂಪರಾಜು ರಿಟ್ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲ ಟಿ.ಶೇಷಗಿರಿರಾವ್  ಅವರು ಅರ್ಜಿದಾರರ ಪರ ವಾದ ಮಂಡಿಸಿದ್ದರು. Please follow and like us:

Advertisement

Wordpress Social Share Plugin powered by Ultimatelysocial