ದರ್ಶನ್ ಅಭಿಮಾನಿಗಳಿಂದ ಮಹತ್ತರ ಕಾರ್ಯ

ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್‌ಗಳ ಅಭಿಮಾನಿಗಳೆಲ್ಲ ತಮ್ಮ ನೆಚ್ಚಿನ ನಟನಂತೆ ಸಮಾಜ ಕಾರ್ಯಗಳಲ್ಲಿ ತೊಡಗಿಕೊಂಡು ಬಡವರಿಗೆ ಸಹಾಯ ಮಾಡುತ್ತಿದ್ದಾರೆ. ಆದ್ರೆ, ಸ್ಯಾಂಡಲ್‌ವುಡ್‌ಲ್ಲಿ ಬಾಸ್ ಆಗಿ ಅಬ್ಬರಿಸುವ ಚಾಲೆಜಿಂಗ್ ಸ್ಟಾರ್ ಅಭಿಮಾನಿಗಳು ಪ್ರಾಣಿಗಳಿಗೆ ತರಕಾರಿ, ಬ್ರೇಡ್ ವಿತರಣೆ ಮಾಡುತ್ತಿದ್ದಾರೆ. ಹೌದು ದರ್ಶನ ಅವರು ಪ್ರಾಣಿಪ್ರಿಯರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಅವರಂತೆ ಗಜೇಂದ್ರಗಡದ ಚಿನ್ನದ ಕಳಸ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದವರು ಸೇರಿಕೊಂಡು ಪ್ರಾಣಿಗಳಿಗೆ ಹಾಗೂ ಬಡವರಿಗೆ ಆಹಾರ ವಿತರಿಸುವ ಸೇವೆ ಮಾಡುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ನಿಲ್ಲದೆ ಪಂದ್ಯ ನಡೆಯಲ್ಲ: ದಾದಾ

Thu Apr 23 , 2020
ನವದೆಹಲಿ: ಲಾಕ್‌ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು […]

Advertisement

Wordpress Social Share Plugin powered by Ultimatelysocial