ದಾಸರಹಳ್ಳಿಯಲ್ಲಿ ಧಾರಾಕಾರ ಮಳೆ

ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹಲವು ಪ್ರದೇಶಗಳಲ್ಲಿ ಸತತ ೨ ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಬಡಾವಣೆಗಳು ಹಾಗೂ ಮನೆಗಳಿಗೆ ನೀರು ನುಗ್ಗಿದ್ದು ಸ್ವತಃ ಮಾನ್ಯ ಜನಸ್ನೇಹಿ ಶಾಸಕರೇ ಬಿ.ಬಿ.ಎಂ.ಪಿ ಕಚೇರಿ ಕಂಟ್ರೋಲ್ ರೂಮ್ ಗೆ ಬಂದು ಸ್ವತಃ ಕರೆಗಳನ್ನು ಸ್ವೀಕರಿಸುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಭಾರತ ಮತ್ತು ಚೀನಾ ಗಡಿ ಸಂಘರ್ಷ

Tue Jul 21 , 2020
ಭಾರತ ಮತ್ತು ಚೀನಾ ಗಡಿ ಸಂಘರ್ಷ ಹಸಿಯಿರುವಾಗಲೇ ಭಾರತ ಮತ್ತು ಅಮೇರಿಕಾ ನೌಕಾಪಡೆಗಳು ಅಂಡಮಾನ್ ಮತ್ತು ನಿಕೋಬಾರ್ ಬಳಿ ಜಂಟಿ ಸಮರಭ್ಯಾಸವನ್ನ ನಡೆಸುತ್ತಿವೆ. ಯುಎಸ್‌ಎಸ್ ನಿಮಿಟ್ಜ್ ನೇತೃತ್ವದ ಅಮೆರಿಕದ ಫ್ಲೋಟಿಲ್ಲಾ ಪರಮಾಣು ಚಾಲಿತ ವಿಮಾನ ವಾಹಕ ನೌಕೆ ಹಾಗೂ ಭಾರತೀಯ ನೌಕಪಡೆಗಳು ಉಭಯ ಪಡೆಗಳ ನಡುವಣ ವಿಶ್ವಾಸ ಮೂಡಿಸಲು ಪಾಸೆಕ್ಸ್ ಕುಶಲತೆಯ ಪ್ರದರ್ಶನ ನಡೆಸಿವೆ.ಚೀನಾದ ವಿಸ್ತರಣಾವಾದಿ ಯೋಜನೆಗಳಿಗೆ ತಡೆಯೊಡುವ ನಿಟ್ಟಿನಲ್ಲಿ ನಿಮ್ಟಿಜ್ ಮತ್ತು ಮತ್ತೊಂದು ವಿಮಾನ ವಾಹನ ನೌಕೆ ರೋನಾಲ್ಡ್ […]

Advertisement

Wordpress Social Share Plugin powered by Ultimatelysocial