ದೆಹಲಿ :ಲಾಕ್ಡೌನ್ನಿಂದ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರ್ನಾಟಕಕ್ಕೆ ವಾಪಾಸ್ ಕರೆತರಲು ವಿಶೇಷ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಲು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಚರ್ಚಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ದೆಹಲಿ ಅಕ್ಕಪಕ್ಕದ ರಾಜ್ಯಗಳಲ್ಲಿರುವ ಕನ್ನಡಿಗರು ದೆಹಲಿಗೆ ಬರಲು ಬೇಕಾಗಿರುವ ಅಗತ್ಯ ಪಾಸುಗಳನ್ನು ಪಡೆಯುವ ವ್ಯವಸ್ಥೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.
ದೆಹಲಿಯಲ್ಲಿರುವ ಕನ್ನಡಿಗರಿಗೆ ವಿಶೇಷ ರೈಲು ವ್ಯವಸ್ಥೆ
Please follow and like us: