ದೇವದುರ್ಗ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೂಲಿಕಾರ್ಮಿಕರು

ದೇವದುರ್ಗ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೂಲಿಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಬೇಕು ಎಂದು ರೈತ ಸಂಘದ  ದೇವದುರ್ಗ ತಾಲ್ಲೂಕು ಅಧ್ಯಕ್ಷ ನರಸಣ್ಣ ನಾಯಕ ಕೂಲಿಕಾರ್ಮಿಕರಿಗೆ ಸಲಹೆ ನೀಡಿದರು. ತಾಲ್ಲೂಕಿನ ರಾಮದುರ್ಗ ಪಂಚಾಯ್ತಿಗೆ ಬರುವ ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಕೂಲಿಕಾರರ ಕೆಲಸದ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಮಾತನಾಡಿದರು.

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ

Mon Jul 20 , 2020
ಬೀದರ್ ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳಿಂದ ಸರ್ಕಾರ ವಾರದ ಆರು ದಿನ ಹಾಫ್ ಲಾಕ್ ಡಾನ್ ಹಾಗೂ ರವಿವಾರದಂದು ಫುಲ್ ಲಾಕ್ ಡಾನ್ ಜಾರಿಗೊಳಿಸಿದೆ. ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇನ್ನು ಬಸವಕಲ್ಯಾಣ ತಾಲ್ಲೂಕಿನ ವಿಷಯವಾಗಿ ಹೇಳುವದಾದರೆ ಬೀದರ್ ಜಿಲ್ಲೆಯಲ್ಲಿಯೇ ಬಸವಕಲ್ಯಾಣ ತಾಲ್ಲೂಕಿನಲ್ಲಿ ಅತಿ ಹೆಚ್ಚು  ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗುಂಡು ರೆಡ್ಡಿ ಕೊರೊನಾ […]

Advertisement

Wordpress Social Share Plugin powered by Ultimatelysocial