ರಾಜ್ಯದಲ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಿಸಲು ಸರ್ಕಾರ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೆಲವು ಕಡೆ ಸ್ವಲ್ಪ ಗೊಂದಲ ಬಿಟ್ಟರೆ. ಬೇರೆ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿದೆ ಹೌದು ಬೆಂಗಳೂರಿನ ದೇವನಹಳ್ಳಿಯಲ್ಲಿ ಲಾಕ್ ಡೌನ್ ಗೆ ಜನರು ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.ಎಲ್ಲ ರೀತಿಯ ವ್ಯವಹಾರ ಬಂದ್ ಮಾಡಿ ಮತ್ತು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ತಮ್ಮನ್ನು ತಾವೇ ಮನೆಯಲ್ಲೇ ಸ್ವಯಂ ಲಾಕ್ ಮಾಡಿಕೊಂಡಿದ್ದಾರೆ. ದೇವನಹಳ್ಳಿಯ ಜನತೆ ಸರ್ಕಾರದ ನಿಯಮಗಳಿಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ.
ದೇವನಹಳ್ಳಿ ಜನತೆಯಿಂದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಯೆ
Please follow and like us: