ದೇಶದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ

ಕೊರೋನಾ ವೈರಸ್, ದೇಶೀಯ ಉತ್ಪನ್ನ ಮತ್ತು ಚೀನಾದೊಂದಿಗೆ ಗಡಿ ವಿವಾದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-೧೯ ಪರೀಕ್ಷೆಯನ್ನು ನಿರ್ಬಂಧಗೊಳಿಸಿ ಸಾವಿನ ಸಂಖ್ಯೆಯನ್ನು ತಪ್ಪಾಗಿ ವರದಿ ಮಾಡುತ್ತಿದೆ. ಜಿಡಿಪಿ ವಿಚಾರದಲ್ಲಿ ಹೊಸ ಲೆಕ್ಕಾಚಾರ ವಿಧಾನಗಳನ್ನು ಅನುಸರಿಸುತ್ತಿದೆ. ಇನ್ನು ಮಾಧ್ಯಮಗಳನ್ನು ಹೆದರಿಸುವ ಮೂಲಕ ಚೀನಾ ಆಕ್ರಮಣಶೀಲತೆ ತೋರಿಸುತ್ತಿದೆ, ಭ್ರಮೆ ಶೀಘ್ರವೇ ಮುರಿಯಲಿದ್ದು ಇದಕ್ಕೆ ಭಾರತ ತಕ್ಕ ಬೆಲೆ ತೆರಬೇಕಾಗುತ್ತದೆ ಸುಳ್ಳು ಹೇಳುವುದನ್ನು ಬಿಜೆಪಿ ಕರಗತ ಮಾಡಿಕೊಂಡಿದೆ ಎಂದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಈ ವಿದ್ಯಾರ್ಥಿಯ ಸಾಧನೆ ಇತರರಿಗೂ ಮಾದರಿಯಾಗಲಿ

Sun Jul 19 , 2020
ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯ ಹನುಮಂತರಾಯ ಅವರ ಮಗ ಸಿದ್ದರಾಮಯ್ಯ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶೇಕಡಾ 92.66% ರಷ್ಟು  ಅಂಕಗಳನ್ನು ತೆಗೆದುಕೊಳ್ಳುವ ಮೂಲಕ ಕಲಾ ವಿಭಾಗದಲ್ಲಿ ಜಿಲ್ಲೆಗೆ 3ನೇ ಸ್ಥಾನ ಪಡೆದು ದೇವದುರ್ಗ ತಾಲ್ಲೂಕಿಗೆ 2ನೇ ಸ್ನಾನ ಗಳಿಸಿ ಸಾಧನೆ ಮಾಡಿದ್ದಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಯನ್ನು ಗಂಡುಗಲಿ ಕುಮಾರರಾಮ ಜನ ಕಲ್ಯಾಣ ಸಮಿತಿಯ ಮುಖಂಡರಿಂದ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಸಂಘದ ಮುಖಂಡರು, ಸಿದ್ದರಾಮಯ್ಯನ ಸಾಧನೆ ನಮ್ಮೂರಿಗೆ ಮಾತ್ರವಲ್ಲ ತಾಲ್ಲೂಕು ಮತ್ತು […]

Advertisement

Wordpress Social Share Plugin powered by Ultimatelysocial