ದೇಶಾದ್ಯಾಂತ ಹೆಚ್ಚುತ್ತಿರುವ ವೈರಸ್ ಕುರಿತು ದೆಹಲಿ ಸಿಎಂ ಸಭೆ

ದೇಶದ್ಯಾಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ದೆಹಲಿ ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ  ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟುವುದು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೇಗವನ್ನು ಹೆಚ್ಚಿಸುವುದು ಸೇರಿದಂತೆ ದೆಹಲಿಯಲ್ಲಿ ಕೋವಿಡ್-19 ರೋಗಿಗಳಾಗಿಯೇ ವಿಶೇಷ ಅಸ್ಪತ್ರೆ ನಿರ್ಮಾಣ ಮಾಡುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

 

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಕ್ಕೆ ಚಾಟಿ ಬೀಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Sun Jun 14 , 2020
ಇಂದು ಕ್ವೀನ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಲಾಕ್‍ಡೌನ್ ಮತ್ತೆ ಜಾರಿಗೆ ತರುವುದು ಬಿಡುವುದು ಸರ್ಕಾರಕ್ಕೆ ಬಿಟ್ಟದ್ದು. ಸರ್ಕಾರ ಜನರ ಮೇಲಿನ ಕಾಳಜಿ ಬಗ್ಗೆ ಜವಾಬ್ದಾರಿ ಹೊಂದಿದೆ. ಹಾಗೇ ಸಚಿವರು, ಅಧಿಕಾರಿಗಳು ಇದ್ದಾರೆ, ಅವರೆಲ್ಲಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ, ನೋಡುತ್ತೇವೆ. ನಮ್ಮದೇನಿದ್ದರೂ ಅವರು ನೀಡುವ ಪ್ರಸಾದ ಸ್ವೀಕರಿಸುವುದು ಅಷ್ಟೇ ಎಂದು ಕೆಪಿಸಿಸಿ […]

Advertisement

Wordpress Social Share Plugin powered by Ultimatelysocial