ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಸುರೇಶ್ ಕುಮಾರ್ ಕಾರಣ

ದ್ವಿತೀಯ ಪಿಯುಸಿ ಫಲಿತಾಂಶ ಕುಸಿತಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೆ ಹೊಣೆಗಾರರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಕಾರಣ ಏನು ಎಂಬುವುದನ್ನು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಈ ವರ್ಷ ೬,೭೫,೨೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ ೩,೮೪,೯೩೭ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಖಡಾವಾರು ಫಲಿತಾಂಶ ಶೇ. ೬೧.೮೦ ರಷ್ಟು ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ.ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸುರೇಶ್

Please follow and like us:

Leave a Reply

Your email address will not be published. Required fields are marked *

Next Post

ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಕೈಗೊಂಬೆ ಎಂದ ಟ್ರಂಪ್

Wed Jul 15 , 2020
ಚೀನಾ ಹಾಗೂ ಅಮೆರಿಕಾದ ನಡುವಿನ ಸಂಬAಧ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಬಿಕ್ಕಟ್ಟು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಲೆ ಬಿಸಿ ಹೆಚ್ಚಿಸಿದೆ. ಚೀನಾ ಮತ್ತು ಅಮೆರಿಕಾದ ನಡುವೆ ಬಿಕ್ಕಟ್ಟು ತಲೆದೂರಿದ್ದು ಇಂಥ ಸಂದರ್ಭದಲ್ಲಿ ಎರಡನೇ ಹಂತದ ವಾಣಿಜ್ಯ ಒಪ್ಪಂದದ ಕುರಿತು ಚೀನಾ ಜೊತೆಗೆ ಚರ್ಚಿಸುವ ಆಸಕ್ತಿಯಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಚೀನಾ ವಿರುದ್ಧ ಹೌಹಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ […]

Advertisement

Wordpress Social Share Plugin powered by Ultimatelysocial