ನನ್ನಿಂದ ಕುಟುಂಬದವರಿಗೆ ಕೋವಿಡ್ ಹರಡುವುದು ಬೇಡ

ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಪ್ರದೇಶದಲ್ಲಿ 56 ವರ್ಷದ ದೆಹಲಿಯ ಆರ್ ಕೆ ಪುರಂ ನ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಐಆರ್‌ಎಸ್ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ತಮ್ಮ ಕಾರಿನಲ್ಲಿ ಕುಳಿತು ಆಸಿಡ್ ಮಾದರಿ ದ್ರಾವಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ನನಗೆ ಇಷ್ಟವಿಲ್ಲ ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ. ಆದರೆ ಅವರಿಗೆ ಕೊರೋನಾ ಸೋಂಕು ಇತ್ತೆ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೊಲೀಸರಿಗೆ ತಿಳಿದಿಲ್ಲ, ಸದ್ಯಕ್ಕೆ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಜನರ ಜೀವನಾಡಿ ಸಬರ್ಬನ್‌ ರೈಲುಗಳ ಸಂಚಾರ

Mon Jun 15 , 2020
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು ಆದರೆ ಇದೀಗ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಗೊಳ್ಳುತ್ತಿದೆ,ಇದರಿಂದ ಮುಂಬೈ ನಗರದಲ್ಲಿ ಜನರ ಜೀವನಾಡಿ ಸಬರ್ಬನ್‌ ರೈಲುಗಳ ಮತ್ತೆ ಸಂಚಾರ ಆರಂಭವಾಗಿದೆ. ಮುಂಬೈ ಉಪನಗರ ರೈಲುಗಳು ಸೋಮವಾರದಿಂದ ಸಂಚಾರ ಆರಂಭಿಸಿವೆ. ರಾಜ್ಯ ಸರ್ಕಾರ ಅಗತ್ಯ ಸಿಬ್ಬಂದಿಯೆಂದು ಸೂಚಿಸಿರುವವರು ಮಾತ್ರ ಇದರಲ್ಲಿ ಪ್ರಯಾಣಿಸಬಹುದು. ಸಾರ್ವಜನಿಕರು ರೈಲುಗಳಲ್ಲಿ ಸಂಚಾರ ನಡೆಸಲು ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ರೇಲ್ವೆ ಸ್ಟೇಷನ್​ಗಳಲ್ಲಿ ಜನಗುಂಪು ಸೇರದಂತೆ […]

Advertisement

Wordpress Social Share Plugin powered by Ultimatelysocial