ನವೋದಯ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ; 32 ವಿದ್ಯಾರ್ಥಿಗಳಿಗೆ ಸೋಂಕು: ಕೊಪ್ಪಳ:koppala

 

 

ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಕೊಪ್ಪಳ ನವೋದಯ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ.

ವಿದ್ಯಾರ್ಥಿಗಳಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ  ನವೋದಯ ವಸತಿ ಶಾಲೆಗೆ ರಜೆ ನೀಡಿ ಎ೦ದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

 

ಪೋಷಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಮನೆಗೆ ವಾಪಸ್ ಕಳಿಸುವಂತೆ ಶಾಲಾ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Skin Care: ಮೊಡವೆ ಕಲೆಯನ್ನು ಹೋಗಲಾಡಿಸಲು ಅಮೃತ ಬಳ್ಳಿ ಸಹಾಯಕಾರಿ: 

Sun Jan 16 , 2022
ಜೇನು ತುಪ್ಪ ಮತ್ತು ಅಮೃತ ಬಳ್ಳಿ : ಹೊಳೆಯುವ ಚರ್ಮಕ್ಕೆ ಅಮೃತ ಬಳ್ಳಿ ತುಂಬಾ ಪ್ರಯೋಜನಕಾರಿ. ಜೇನುತುಪ್ಪವು ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಜೇನುತುಪ್ಪ ಮತ್ತು ಅಮೃತ ಬಳ್ಳಿ ಬಳಸಿ ಸದಾ ಚರ್ಮ ಹೊಳೆಯುವಂತೆ ಮಾಡಬಹುದು. ಅಮೃತ ಬಳ್ಳಿ ಹಣ್ಣನ್ನು ರುಬ್ಬಿ ಪೇಸ್ಟ್ ಮಾಡಿಕೊಳ್ಳಬೇಕು. ಇದಕ್ಕೆ  ರೋಸ್ ವಾಟರ್ ಮತ್ತು ಜೇನುತುಪ್ಪವನ್ನು ಹಾಕಿ,ಸರಿಯಾಗಿ ಮಿಕ್ಸ್ ಮಾಡಬೇಕು.ಈ ಫೇಸ್ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಳ್ಳಬೇಕು. ಸುಮಾರು 15 ನಿಮಿಷಗಳ ನಂತರ ಮುಖವನ್ನು […]

Advertisement

Wordpress Social Share Plugin powered by Ultimatelysocial