“ನಾನು ದೇವರಿಗೆ ಅವಮಾನಿಸಿಲ್ಲ”

ನಾನು ಎಂಥದ್ದೇ ಸಂರ‍್ಭದಲ್ಲೂ ಹಿಂದೂ ದೇವರಿಗೆ ಅವಮಾನ ಮಾಡುವಂತಹ ಕೆಟ್ಟ ಕೆಲಸವನ್ನು ಮಾಡುವುದಿಲ್ಲ. ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ನನ್ನ ಶುರ‍್ಸ್ ಕಂಪೆನಿ ಹೆಸರಿನಲ್ಲಿರುವ ಮೊಬೈಲ್ ಸಂಖ್ಯೆಯಿಂದ ಸಿಬ್ಬಂದಿಯೊಬ್ಬರು ಅಚಾತರ‍್ಯವಾಗಿ ಈ ಸುದ್ದಿಯನ್ನು ರವಾನೆ ಮಾಡಿದ್ದಾರೆ. ಈ ಕೃತ್ಯಕ್ಕೆ ಆ ಸಿಬ್ಬಂದಿ ವಿರುದ್ಧ ಕ್ರಮವನ್ನೂ ಕೈಗೊಂಡಿದ್ದೇನೆ.ನನಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ದೇವರುಗಳು ಹಾಗೂ ಆ ರ‍್ಮಗಳ ನಂಬಿಕೆ ಮೇಲೆ ಶ್ರದ್ಧೆ ಹಾಗೂ ಭಕ್ತಿ ಇದೆ. ಎಲ್ಲ ರ‍್ಮವನ್ನೂ ಗೌರವಿಸಿ ರ‍್ವ` ರ‍್ಮಗಳಲ್ಲೂ ನಂಬಿಕೆ ಇಟ್ಟಿದ್ದೇನೆ. ಒಂದು ವೇಳೆ ನನ್ನ ಸಿಬ್ಬಂದಿ ಮಾಡಿರುವ ಅಚಾತರ‍್ಯದಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಭಾರತಕ್ಕೆ ಆಗಮಿಸಲಿದೆ ರಣಭಯಂಕರ ರಫೆಲ್

Tue Jul 21 , 2020
ಐದು ರಫೆಲ್ ಯುದ್ಧ ವಿಮಾನಗಳ ಮೊದಲ ಬ್ಯಾಚ್ ಜುಲೈ ಅಂತ್ಯಕ್ಕೆ ಭಾರತಕ್ಕೆ ತಲುಪುವ ನಿರೀಕ್ಷೆ ಇದು,್ದ ಜುಲೈ ೨೯ಕ್ಕೆ ಸೇನೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಸೇನೆ ಸೇರ್ಪಡೆ ಕಾರ್ಯಕ್ರಮ ಅಂಬಾಲದ ವಾಯುನೆಲೆಯಲ್ಲಿ ನಡೆಯಲಿದ್ದು, ಅಂದಿನ ವಾತಾವರಣದ ಅನುಕೂಲತೆಗಳನ್ನು ಕೂಡ ಗಮನದಲ್ಲಿರಿಸಿಕೊಂಡು ಕಾರ್ಯಕ್ರಮದ ಸಮಯ ಬದಲಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಎಲ್ಲ ರಫೆಲ್ ಜೆಟ್‌ಗಳು ಸೇನೆಗೆ ಸೇರ್ಪಡೆ ಕಾರ್ಯಕ್ರಮ ಆಗಸ್ಟ್ ತಿಂಗಳ ಎರಡನೇ ಅವಧಿಯಲ್ಲಿ ನಡೆಯುವ ನಿರೀಕ್ಷೆ ಇದೆ. […]

Advertisement

Wordpress Social Share Plugin powered by Ultimatelysocial