ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ

ನಾಲ್ವರಿಂದ ನೈಜಿರಿಯಾ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಬಗ್ಗೆ ಯುವತಿ ಆರೋಪ ಮಾಡಿದ್ದಾರೆ 25 ವರ್ಷದ ನೈಜೀರಿಯಾ ಯುವತಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಆಟೋ ಚಾಲಕ ಶಿವಶಂಕರ್, ಶ್ರೀಧರ್, ಗೋಪಿ ಮತ್ತು ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಎರಡು ತಿಂಗಳ ಹಿಂದೆ ಶಿವಶಂಕರ್ ಪರಿಚಯವಾಗಿದ್ದಾನೆ. ಮೇ 10 ರಂದು ಕರೆ ಮಾಡಿ ಯುವತಿಯನ್ನು ಕರೆಸಿಕೊಂಡಿದ್ದ ಶಿವಶಂಕರ್ ಆಟೋದಲ್ಲಿ ಕರೆದುಕೊಂಡು ಹೊರಟಿದ್ದು, ಇದೇ ವೇಳೆ ಉಳಿದ ಮೂವರನ್ನು ಆಟೋ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರು ನೀಡಿದ್ದು ಈಗ ಬೆಳಕಿಗೆ ಬಂದಿದೆ.ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ ಆರೋಪಿಗಳನ್ನು ವಿಚಾರಣೆ ಮಾಡುವಾಗ ಹಣಕಾಸಿನ ವಿಚಾರಕ್ಕೆ ಯುವತಿ ಈ ರೀತಿ ಸುಳ್ಳು ಆರೋಪ ಮಾಡಿದ್ದಾಳೆ ಎಂದು ಹೇಳಿದ್ದಾರೆ ಪೊಲೀಸರು ತನಿಖೆ ಮುಂದುವರಿಸಿದ್ದು. ತಲಘಟ್ಟಪುರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

 

 

Please follow and like us:

Leave a Reply

Your email address will not be published. Required fields are marked *

Next Post

ಹೃದಯಾಘಾತದಿಂದ ಸಾವನ್ನಪ್ಪಿದ್ದ ಸೈನಿಕ

Sun Jun 14 , 2020
ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಅಲಿಂಗಿರ ಮನೆ ನಿವಾಸಿ ಭಾರತೀಯ ಸೇನಾ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಸೈನಿಕನನ್ನು ಬಾರ್ಯ ನಿವಾಸಿ ಸಂದೇಶ್ ಶೆಟ್ಟಿ (34) ಎಂದು ಗುರುತಿಸಲಾಗಿದೆ. ಮೃತ ಸಂದೇಶ್ ಶೆಟ್ಟಿ  ಕಳೆದ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತಿಚೆಗಷ್ಟೆ ರಜೆಯಿಂದ ಹಿಂದಿರುಗಿದ ನಂತರ ಕಳೆದ ಸೋಮವಾರ ಅವರು ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಮಥುರಾದಲ್ಲಿನ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ಸಂದೇಶ್ ನಿಯೋಜನೆಗೊಂಡಿದ್ದು ಅಲ್ಲಿಯೇ ಹೃದಯಾಘಾತಕ್ಕೀಡಾಗಿರುವುದಾಗಿ ಎಂದು […]

Advertisement

Wordpress Social Share Plugin powered by Ultimatelysocial