ನೇಕಲ್ ಶಾಸಕ ಶಿವಣ್ಣ ಕೊರೊನಾ ಸೋಂಕಿನಿoದ ಗುಣಮುಖ

ಕೊರೋನಾ ಸೋಂಕಿಗೆ ತುತ್ತಾಗಿದ್ದ ಆನೇಕಲ್ ಶಾಸಕ ಬಿ.ಶಿವಣ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸತತ ೧೮ ದಿನಗಳ ಕಾಲ ಕ್ವಾರಂಟೈನ್‌ನಲ್ಲಿದ್ದೆ. ಇನ್ನೂ ಕೆಲ ದಿನಗಳ ಕಾಲ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಕೊರೊನಾ ದೃಢಪಟ್ಟ ಮೊದಲ ದಿನದಿಂದಲೇ ಧೈರ್ಯವಾಗಿದ್ದೆ. ವೈದ್ಯರು ಸೂಚಿಸಿದ ಮಾತ್ರೆಗಳನ್ನು ತಪ್ಪದೇ ತೆಗೆದುಕೊಳ್ಳುತ್ತಿದ್ದೆ ಎಂದು ತಿಳಿಸಿದ್ದಾರೆ. ಪೌಷ್ಟಿಕಾಂಶಯುಕ್ತ ಬಿಸಿಬಿಸಿ ಆಹಾರ ಸೇವನೆ ಮಾಡುತ್ತಿದ್ದೆ. ಹೀಗೆ ವೈದ್ಯರ ಸಲಹೆಗಳನ್ನು ಪಾಲಿಸಿದ ಪರಿಣಾಮ ಸೋಂಕಿತನಿAದ ಬೇಗ ಗುಣಮುಖನಾದೆ. ಜನತೆ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆಯಿಲ್ಲ. ಧೈರ್ಯ, ಆತ್ಮಸ್ಥೆöÊರ್ಯ ಕಾಯಿಲೆಯಿಂದ ಗುಣಮುಖರಾಗಲು ಸಹಕಾರ ನೀಡುತ್ತದೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಉದ್ಧವ್‌ಗೆ ಯಾವುದೇ ಆಹ್ವಾನವಿಲ್ಲ

Wed Jul 29 , 2020
ಆ.೫ ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಭೂಮಿಪೂಜೆಗೆ ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟçದ ಸಿಎಂ ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿಲ್ಲ ಎಂದು ವಿಶ್ವ ಹಿಂದು ಪರಿಶತ್ ಸ್ಪಷ್ಟಪಡಿಸಿದೆ. ‘ಭೂಮಿಪೂಜೆಗೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಳನ್ನೂ ಆಹ್ವಾನಿಸುತ್ತಿಲ್ಲ. ಪ್ರೊಟೊಕಾಲ್ ಅನ್ವಯ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಾತ್ರವೇ ಪಾಲ್ಗೊಳ್ಳಲಿದ್ದಾರೆ. ಹಾಗೆ ಈ ಕೊರೊನಾ ಮಹಾಮಾರಿಯಿಂದಾಗಿ ಹೆಚ್ಚು ಜನರ ಉಪಸ್ಥಿತಿ ಈ ಸಂಧರ್ಭದಲ್ಲಿ ಒಳಿತಲ್ಲ ಆದ್ದರಿಂದ ಯಾವ ರಾಜ್ಯದ ಸಿಎಂ ಅವರನ್ನೂ […]

Advertisement

Wordpress Social Share Plugin powered by Ultimatelysocial