ಹೊಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಾಳು ರಾವುತಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ವಿಜಯುರದಲ್ಲಿ ಬಿ.ಎಲ್.ಡಿ.ಈ. ಆಸ್ಪತ್ರೆಯ ಎದುರಿನ ಕಟ್ಟಡದಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಈತನ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಈ ಕುರಿತು ಎಪಿಎಂಸಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನೇಣು ಹಾಕಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆಗೆ ಶರಣು
Please follow and like us: