ನೈರುತ್ಯ ರೈಲ್ವೆ ಇಲಾಖೆಯಲ್ಲಿ ಪಿಪಿಇ ಕಿಟ್ ಉತ್ಪಾದನೆ

ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಬಳಕೆ ಮಾಡುವ ಪಿಪಿಇ ಕಿಟ್‌ಗಳನ್ನು ತಯಾರಿಸಲು ನೈರುತ್ಯ ರೈಲ್ವೆ ಇಲಾಖೆ ಮುಂದಾಗಿದೆ. ಪಿಪಿಇ ಕಿಟ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಡಿಆರ್‌ಡಿಓ ಸೂಚನೆ ಮೆರೆಗೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ಮತ್ತು ಮೈಸೂರು ವರ್ಕ್ಶಾಪ್‌ಗಳಲ್ಲಿ ಕೊರೊನಾ ವಾರಿಯರ್ಸ್ಗೆ ರಕ್ಷಣೆ ನೀಡುವ ವೈಯಕ್ತಿಕ ಕಿಟ್ ತಯಾರಿಸಲಾಗುತ್ತಿದ್ದು, ಇದುವರೆಗೂ ಹುಬ್ಬಳ್ಳಿ ೪೫೦, ಮೈಸೂರಲ್ಲಿ ೨೦೦ ಕಿಟ್‌ಗಳನ್ನು ಸಿದ್ಧಪಡಿಸಲಾಗಿದೆ. ಒಟ್ಟು ೨೦ ಸಿಬ್ಬಂದಿಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಡವರಿಗೆ ಅಮೀರ್ ಖಾನ್ ಸಹಾಯ ಹಸ್ತ

Tue Apr 28 , 2020
ಕೊರೊನಾ ಹಿನ್ನಲೆ ಲಾಕ್‌ಡೌನ್‌ನಿಂದ ಬೀದಿಗೆ ಬಿದ್ದ ಜನರಿಗೆ ಸಹಾಯ ಹಸ್ತ ಚಾಚಲು ಬಾಲಿವುಡ್ ಸ್ಟಾರ್ ಅಮೀರ್‌ಖಾನ್ ಮುಂದಾಗಿದ್ದಾರೆ. ಹೌದು ಲಾಕ್‌ಡೌನ್ ಅನೇಕರ ಹೊಟ್ಟೆಗೆ ತಣ್ಣೀರು ಬಟ್ಟೆನೆ ಗತಿ ಎನ್ನುವಂತೆ ಮಾಡಿದೆ. ಅಂತಹವರಿಗೆ ಅಮೀರ್ ಖಾನ್ ಸಹಾಯ ಮಾಡುತ್ತಿದ್ದಾರೆ.  ಹಸಿವಿನಿಂದ ಕಂಗೆಟ್ಟಿರುವ ಜೀವಗಳಿಗೆ ಖಾನ್ ಒಂದು ಕೆ.ಜಿ ಹಿಟ್ಟಿನ ಜೊತೆ ತಲಾ ೧೫,೦೦೦ ರೂಪಾಯಿಯನ್ನು ನೀಡುವ ಮೂಲಕ ಬಡವರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial