Chickballapur: ಪತ್ನಿಯನ್ನು ಚುಡಾಯಿಸಿದ್ದ ಯುವಕನನ್ನ ಕೊಲೆ ಮಾಡಿ ಸುಟ್ಟು ಹಾಕಿದ ಆಕೆಯ ಪತಿ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಎಸಿಸಿ ಫ್ಯಾಕ್ಟರಿ ಬಳಿ ಇರುವ ಮುತ್ತಕದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಂಕರ್ (28) ಕೊಲೆಯಾದ ದುರ್ಧೈವಿ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿಎಸ್ಪಿ ವಾಸುದೇವ್, ಗೌರಿಬಿದನೂರು ವೃತ್ತ ನಿರೀಕ್ಷಕ ಶಶಿಧರ್ ಮಂಚನೇಹಳ್ಳಿ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada