ಪತ್ರಕರ್ತರಿಗೆ ೧೦ ಲಕ್ಷ ವಿಮೆ

ಚಂಡೀಘಡ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರು ಕೂಡಾ ಹಗಲಿರುಳು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಇದನ್ನು ಮನಗಂಡ ಹರಿಯಾಣ ಸರ್ಕಾರವು ಪ್ರತಿಯೊಬ್ಬ ಪತ್ರಕರ್ತರಿಗೆ ೧೦ ಲಕ್ಷ ರೂಪಾಯಿ ವಿಮೆಯನ್ನು ಘೋಷಿಸಿದೆ. ಭಾರತ ಲಾಕ್ ಡೌನ್ ಮಧ್ಯೆಯೂ ಕೊರೊನಾ ವೈರಸ್ ಕುರಿತು ಸುದ್ದಿಗಳನ್ನು ಮಾಡುವುದಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸರ್ಕಾರದಿಂದ ೧೦ ಲಕ್ಷ ರೂಪಾಯಿ ವಿಮೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ಭಾಗದ ಅಭಿವೃದ್ಧಿಗೆ ಕ್ರಮ

Thu Apr 23 , 2020
ನವದೆಹಲಿ : ಕೇಂದ್ರ ಸರ್ಕಾರದಿಂದ ಮೇ.೩ರವರೆಗೆ ಘೋಷಣೆಯಾಗಿದ್ದಂತ ಲಾಕ್ ಡೌನ್ ಗೆ ಇದೀಗ ಇಂದಿನಿಂದಲೇ ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ  ವೃದ್ಧಿಗೆ ಕ್ರಮ ಕೈಗೊಳ್ಳುವಂತ ತಿರ್ಮಾನವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುನಿಯಾ ಶ್ರೀವಾಸ್ತವ, ಕೇಂದ್ರದಿಂದ ಲಾಕ್ ಡೌನ್ ಮತ್ತಷ್ಟು ಸಡಿಲ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ರ‍್ಥಿಕ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ […]

Advertisement

Wordpress Social Share Plugin powered by Ultimatelysocial