ಪಾದರಾಯನಪುರ ಹಿಂದಿಕ್ಕಿದ ಶಿವಾಜಿನಗರ

ಕೊರೊನಾ ಭೀತಿಯಿಂದ ಇಡೀ ದೇಶವೆ ತತ್ತರಿಸುತ್ತಿದೆ. ರಾಜಧಾನಿಯಲ್ಲಿ ಪಾದರಾಯನಪುರವನ್ನೆ ಮೀರಿಸುವಂತೆ ಶಿವಾಜಿನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಶಿವಾಜಿನಗರದಲ್ಲಿ ಒಬ್ಬನಿಂದ ಹರಡಿದ ಸೋಂಕು ಇಂದು ೪೬ಜನರಿಗೆ ಹಬ್ಬಿದ್ದು, ಇದುವರೆಗೂ ಒಬ್ಬರು ಕೂಡಾ ಗುಣಮುಖರಾಗಿಲ್ಲ.  ಬೆಂಗಳೂರಿನಲ್ಲಿ ಶಿವಾಜಿನಗರ ಮೊಸ್ಟ್ ಡೇಂರ‍್ಸ್ ಏರಿಯಾಗಿದ್ದು, ಕಂಟೇನ್ಮೆAಟ್ ಜೋನ್‌ನಲ್ಲಿದ್ದು, ಇನ್ನು ಕೊರೊನಾ ಕೇಸ್ ಜಾಸ್ತಿಯಾಗುವ ಭೀತಿ ಕಾಡುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಟಿ-೨೦ ಪಂದ್ಯಾವಳಿ ನಡೆಸುವ ನಿರ್ಧಾರ

Sun May 24 , 2020
ಪುರುಷರ ಟಿ ೨೦ ವಿಶ್ವಕಪ್ ಪಂದ್ಯಾವಳಿ ನಡೆಸುವ ಬಗ್ಗೆ ನರ‍್ಧಾರ ತೆಗೆದುಕೊಳ್ಳಬೇಕೆಂದು ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿ ನರ‍್ದೇಶಕ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ಮರ‍್ಕ್ ಟೇಲರ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅನ್ನು ಒತ್ತಾಯಿಸಿದರು. ಪಂದ್ಯಾವಳಿಯನ್ನು ಅಕ್ಟೋಬರ್ ೧೯ ರಿಂದ ನವೆಂಬರ್ ೧೫ ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಸಲು ನರ‍್ಧರಿಸಲಾಗಿದ್ದು, ಆದರೆ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಅನಿಶ್ಚಿತತೆಯ ಮೋಡದಲ್ಲಿದೆ. ಎಂದು ಟೇಲರ್ ನೈಟ್ ನೆಟ್‌ರ‍್ಕ್‌ಗೆ ತಿಳಿಸಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial