ಪೊಲೀಸ್ ಕಂಡು ಪರಾರಿಯಾದ ಯುವಕರು

ಮಧುಗಿರಿ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಯುವಕರ ಗುಂಪೊಂದು ಕ್ರಿಕೆಟ್ ಆಟವಾಡುತ್ತಿರುವಾಗ ಪೊಲೀಸ್ ವಾಹನ ಕಂಡು ದ್ವಿಚಕ್ರ ವಾಹನಗಳನ್ನು ಬಿಟ್ಟು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳದೇ ಕ್ರಿಕೆಟ್ ಆಟವಾಡುತ್ತಿದ್ದರು ಪೊಲೀಸ್ ವಾಹನ ಕಂಡು ಪರಾರಿಯಾದ ಯುವಕರನ್ನು ಕರೆಸಿಕೊಂಡು ಪಿಎಸ್ಐ ಎಲ್.ಕಾಂತರಾಜು ಖಡಕ್ ವಾರ್ನಿಂಗ್ ನೀಡಿದರು. ಕ್ರೀಡೆ ಆಡುವುದು ಮಾನಸಿಕ ಹಾಗೂ ದೈಹಿಕವಾಗಿ ತುಂಬಾ ಒಳ್ಳೆಯದು ಆದರೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಸಾವು ನೋವು ಸಂಭವಿಸುತ್ತಿವೆ. ಈ ಸಮಯದಲ್ಲಿ ಕ್ರೀಡೆಗೆ ಬ್ರೇಕ್ ಹಾಕಬೇಕು ಎಂದು ಖಡಕ್ ವಾರ್ನಿಂಗ್ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ಬಂಗಾರಪೇಟೆ ಬಂದ್ ಮಾಡಿದ ಸಂಘಟನೆಗಳು

Sun Jul 12 , 2020
ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಪ್ರಗತಿಪರ ಸಂಘಟನೆಗಳು ನಿನ್ನೆ ಬಂಗಾರಪೇಟೆ ಬಂದ್ ಮಾಡಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಒಬ್ಬ ಪ್ರಾಮಾಣಿಕ ದಕ್ಷ ಅಧಿಕಾರಿಯನ್ನು ಕಳೆದು ಕೊಂಡಿರುವುದು ತಾಲ್ಲೂಕಿಗೆ ತುಂಬಲಾರದ ನಷ್ಟವಾಗಿದೆ.  ಈ ಒಂದು ಕೊಲೆಯು ಅಲವು ಅನುಮಾನಗಳಿಗೆ ಹೆಡೆ ಮಾಡಿಕೊಟ್ಟಿದೆ. ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐ ಗೆ ವಹಿಸಬೇಕು ಮತ್ತು ಅವರ ಕುಟುಂಬಕ್ಕೆ 25 ಲಕ್ಷ ಪೋಷಣೆ ಅಲ್ಲದೆ ಒಂದು ಕೋಟಿ ರೂಪಾಯಿಗಳನ್ನು ನೀಡಬೇಕು, ಅವರ […]

Advertisement

Wordpress Social Share Plugin powered by Ultimatelysocial