ಕರ್ನಾಟಕ ಧ್ವಜ ಸುಟ್ಟು, ಮಹಾನಾಯಕರ ಮೂರ್ತಿಗಳಿಗೆ ಅಪಮಾನ ಮಾಡಿ, ದರ್ಪಾ ಮೆರೆದಿರುವ ಎಂ.ಇ.ಎಸ್ ಪುಂಡರನ್ನ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ನಾರಾಯಣ ಗೌಡ ಅವರ ನೇತೃದಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶ ಪಡೆದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Thu Dec 30 , 2021
ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..? ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು. ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ […]