ಬಡವರಿಗೆ ಸಹಾಯ ಹಸ್ತ ನೀಡಿದ ಸುಬ್ರಹ್ಮಣ್ಯ ನಾಯ್ಡು

ಲಾಕ್‌ಡೌನ್ ಹಿನ್ನಲೆಯಲ್ಲಿ ಬಡವರಿಗೆ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಅಂತಹವರಿಗೆ ಕೆಲವೊಂದಿಷ್ಟು ಜನರು ಸಹಾಯ ಮಾಡುತ್ತಿದ್ದಾರೆ. ಹೆಬ್ಬಾಳದ ಸುಮಾರು ೪೫೦ ಅರ್ಚಕರಿಗೆ ಮಾಜಿ ಸಚಿವ ಕಟ್ಟ ಸುಬ್ರಹ್ಮಣ್ಯ ನಾಯ್ಡು ಆಹಾರ ಹಾಗೂ ತರಕಾರಿ ಕಿಟ್ ವಿತರಿಸಿದರು.
ಹಿರಿಯ ನಾಗರಿಕರಿಗೆ ಮತ್ತು ಸಾವಿರಾರು ಜನರಿಗೆ ಪ್ರತಿನಿತ್ಯ ಊಟ ಹಂಚುತ್ತಿದ್ದಾರೆ ಇವರ ಕಾರ್ಯಕ್ಕೆ ಬಸವರಾಜ ಬೊಮ್ಮಾಯಿ ಕೂಡ ಸಾಥ್ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಮಗನ ದರ್ಪ: ಮಾಧ್ಯಮ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ಯತ್ನ

Sat Apr 25 , 2020
ಮಂಡ್ಯ:  ಮಂಡ್ಯದಲ್ಲಿ ಶಾಸಕನ ಪುತ್ರನೊಬ್ಬ ಮನೆ ಸಮೀಪ ಕೊರೊನಾ ಟೆಸ್ಟ್ ಮಾಡಬೇಡಿ ಎಂದು ಕ್ಯಾತೆ ತೆಗೆದು ಮಾಧ್ಯಮದ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಮಂಡ್ಯ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಮಗ ಹಲ್ಲೆ ನಡೆಸಿದ್ದಾನೆ.  ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ನಡೆಸಲು ಶಾಸಕ ಶ್ರೀಕಂಠೇಗೌಡ ಮನೆ ಸಮೀಪದ  ಅಂಬೇಡ್ಕರ್ ಭವನದಲ್ಲಿ ಜಾಗ ಗುರುತು ಮಾಡಲಾಗಿತ್ತು. ಅಂಬೇಡ್ಕರ್ ಭವನಕ್ಕೆ ಪತ್ರಕರ್ತರು ಆಗಮಿಸುತ್ತಿದ್ದಂತೆ ಶ್ರೀಕಂಠೇಗೌಡ ಮಗ ಮಾಧ್ಯಮದವರ ಮೇಲೆ ಗಲಾಟೆ ಮಾಡಿ […]

Advertisement

Wordpress Social Share Plugin powered by Ultimatelysocial