ಬಳ್ಳಾರಿಯಲ್ಲಿ ಕೊರೊನಾ ಹೆಚ್ಚಳ

ಬಳ್ಳಾರಿಯಲ್ಲಿ ಕೊರೊನಾ ಜೊತೆ ಜೊತೆಗೆ ಸಾವಿನ ಸಂಖ್ಯೆಯು ಹೆಚ್ಚಾಗ್ತಾನೆ ಇದೆ ಆದರು ಸಹ ಬಳ್ಳಾರಿಯನ್ನ ಲಾಕ್‌ಡೌನ್ ಮಾಡಲ್ಲ ಅಂತ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಆದ್ರೇ ಇದಕ್ಕೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಲಾಕ್ ಡೌನ್ ಮಾಡಿದ್ರೂ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತದೆ ಎಂದು ಹೇಳಲಾಗದು. ಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಾಡಿರುವ ಲಾಕ್‌ಡೌನ್‌ನಿಂದಾಗಿ ಕೊರೋನಾ ನಿಯಂತ್ರಣಕ್ಕೆ ಬರುತ್ತಾ ಎಂಬುದನ್ನು ನೋಡಿಕೊಂಡು ಲಾಕ್‌ಡೌನ್ ಬಗ್ಗೆ ಯೋಚಿಸುವುದಾಗಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸ್ಥಳದಲ್ಲೇ ಐದು ಮಂದಿ ಸಾವು

Sun Jul 19 , 2020
ಆಗ್ರಾ-ಲಖನೌ ಹೆದ್ದಾರಿಯ ಬಳಿ ಭೀಕರ ಅಪಘಾತ .ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಒಂದು ರಸ್ತೆ  ಬದಿ ಸುಮ್ಮನೇ ನಿಂತಿದ್ದ ಕಾರಿಗೆ​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಬಗ್ಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್​ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹಾಗು ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial