ಬಾದಾಮಿ ನೆನೆಸದೆ ತಿಂದರೆ ಏನಾಗುತ್ತೆ ಗೊತ್ತಾ…?

ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ ಇವೆಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದವು. ಆದರೆ ಕಚ್ಚಾ ಬಾದಾಮಿ ಈ ಬೇಸಿಗೆಯಲ್ಲಿ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.

ಬಿರುಬೇಸಿಗೆಯಲ್ಲಿ ಕಚ್ಚಾ ಬಾದಾಮಿಯನ್ನು ಅಂದರೆ ನೆನೆಸಿರದ ಬಾದಾಮಿಯನ್ನು ತಿಂದರೆ ಏನಾಗುತ್ತೆ ಅನ್ನೋದನ್ನು ನೋಡೋಣ. ಕಚ್ಚಾ ಬಾದಾಮಿ ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯಲ್ಲಿ ಅಡೆತಡೆ ಉಂಟು ಮಾಡುತ್ತವೆ. ಅಲ್ಲದೇ, ಪೈಲ್ಸ್ ಮುಂತಾದ ಸಮಸ್ಯೆಗಳಿಗೂ ಕಾರಣವಾಗಬಹುದು.

ಆದ್ದರಿಂದ ನೆನೆಸಿದ ಬಾದಾಮಿ ಬೇಸಿಗೆಗೆ ಒಳ್ಳೆಯದು. 8 ರಿಂದ 12 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿದ ಬಾದಾಮಿ ತಿನ್ನಬೇಕು. ಹಾಗೆಯೇ ತಿನ್ನಬೇಕು ಎನ್ನುವುದಾದರೆ ಬಾದಾಮಿ ಮೇಲಿನ ಸಿಪ್ಪೆಯನ್ನು ತೆಗೆದು ತಿನ್ನಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪತಿ ಡ್ರಗ್ ಅಡಿಕ್ಟ್ ಎಂದು ಮನನೊಂದಿದ್ದ ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ..?

Fri Jan 28 , 2022
ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಸೌಂದರ್ಯ, ಎಂಎಸ್ ರಾಮಯ್ಯ ಆಸ್ಪತ್ರೆ ವೈದ್ಯರಾದ ಡಾ. ನೀರಜ್​ ಅವರನ್ನು ಮದುವೆಯಾಗಿದ್ದರು. ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಇವರ ಮದುವೆ ನೆರವೇರಿತ್ತು. ಪತಿ ವೈದ್ಯರಾಗಿದ್ದರೂ ಡ್ರಗ್ ಅಡಿಕ್ಟ್ ಆಗಿದ್ದರು ಎಂದು ಸೌಂದರ್ಯ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಖಿನ್ನತೆಗೊಳಗಾಗಿದ್ದ ಅವರು, ಗ್ರೀಲಾ ಹೋಟೆಲ್ ಬಳಿಯ ಅಪಾರ್ಟ್ಮೆಂಟ್​ವೊಂದರಲ್ಲಿ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial