ಬಾಬ್ರಿ ಮಸೀದಿ ಧ್ವಂಸಕ್ಕೆ ಕುರಿತಂತೆ ಎಲ್ ಕೆ ಅಡ್ವಾಣಿಯವರ ಹೇಳಿಕೆಯನ್ನ ಸುಪ್ರೀಂ ಕೋರ್ಟ ದಾಕಲಿಸಿಕೊಂಡಿದೆ. ಅಡ್ವಾಣಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದು. ಅವರ ಹೇಳಿಕೆಯನ್ನು ಸಿಆರ್ಪಿಸಿ ೩೧೩ ರ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.ಒಟ್ಟು ೩೨ ರಲ್ಲಿ ೨೯ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಡ್ವಾಣಿಗಾಗಿ ಸಿಬಿಐ ೧೦೦೦ ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೂ ಮುನ್ನ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿಕೆ ದಾಖಲಿಸಿದ್ದರು. ತಾನು ನಿರಪರಾಧಿ ಎಂದು ಹೇಳಿಕೊಂಡ ಜೋಶಿ, ಘಟನೆಯ ಸಮಯದಲ್ಲಿ ಹಾಜರಿರಲಿಲ್ಲ ಎಂದಿದ್ದಾರೆ ಎನ್ನುವ ಮಾಹಿತಿ ಲಬ್ಯವಾಗಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ
Please follow and like us: