ವಿಧಾನಸೌಧದಲ್ಲಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ರ್ವಪಕ್ಷ ಸಭೆ ಆರಂಭವಾಗಿದ್ದು, ಹಲವು ಸಚಿವರು,ಶಾಸಕ,ಸಂಸದರು ಭಾಗಿಯಾಗಿದ್ದಾರೆ.ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ, ಕೋವಿಡ್ ನಿಯಂತ್ರಣ ಸಂಬಂಧ ಶಾಸಕ,ಸಚಿವರ ಅಭಿಪ್ರಾಯ ಸಂಗ್ರಹಿಸಿ ರ್ಚೆ ನಡೆಸಲಾಗುತ್ತದೆ. ಇನ್ನು ಲಾಕ್ ಡೌನ್ ಗೆ ಬಹುತೇಕ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದು, ಲಾಕ್ ಡೌನ್ ನಿಂದ ಜನಜೀವನ ಸಂಕಷ್ಟದ ಪರಿಸ್ಥಿತಿ ತಲುಪುತ್ತದೆ. ಲಾಕ್ ಡೌನ್ ಬದಲು ಅಗತ್ಯವಿರುವ ಕಡೆ ಕಟ್ಟುನಿಟ್ಟಿನ ಸೀಲ್ ಡೌನ್ ಮಾಡಬೇಕು, ಕೋವಿಡ್ ಟೆಸ್ಟ್ ಗಳನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ.
.ಬಿಎಸ್ವೈ ನೇತೃತ್ವದಲ್ಲಿ ಸರ್ವಪಕ್ಷ ಸಭೆ…
Please follow and like us: