ಬಿಜೆಪಿ ಅಧಿಕಾರ ವಹಿಸಿಕೊಂಡಾಗ ಅನಾವೃಷ್ಠಿ, ಅತಿವೃಷ್ಠಿಯೂ ಆಗಿದೆ -ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆ

ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೊರೈಸಿದೆ.ಈ ಅವಧಿಯಲ್ಲಿ ಯಡಿಯೂರಪ್ಪ ನವರ ನಾಯಕತ್ವದಲ್ಲಿ ಉತ್ತಮ ಆಡಳಿತ ಮತ್ತು ಜನರ ಕೈ ಹಿಡಿಯುವ ಕೆಲಸ ಮಾಡಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಅನಾವೃಷ್ಠಿ , ಅತಿವೃಷ್ಠಿಯೂ ಆಗಿದೆ.ಉಪ ಚುನಾವಣೆ ನಡೆಯಿತು.

ಈಗ ಕೋವಿಡ್ ಸವಾಲು ಎದುರಿಸುತ್ತಿದ್ದೇವೆ.ಇಂತಹ ಸಂದರ್ಭದಲ್ಲೂ ಹಲವು ಸುಧಾರಣೆ , ಉತ್ತಮ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಸೌಲಭ್ಯ

Sat Jul 25 , 2020
ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ  ರಾಮಚಂದ್ರನ್ ಆರ್. ರವರು ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಸೌಲಭ್ಯವನ್ನು ಕಲ್ಪಿಸಲಾಗಿದೆ,  ಕೊರೋನಾ ಚಿಕಿತ್ಸೆಗಾಗಿ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಕೊವಿಡ್ -19  ಪಾಸಿಟಿವ್ ರೋಗಿಗಳು ಯಾವುದೇ ರೀತಿಯ ಭಯ ಪಡುವಂತಿಲ್ಲ ಹಾಗೂ ಜನರು ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಹಾಗೂ 33 ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ ಜನಗಳು ಇದನ್ನು ಉಪಯೋಗಿಸಿಕೊಳ್ಳಬೇಕೆಂದು  ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial