ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಂದು ವರ್ಷ

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರಭುತ್ವ ಉಳಿಸಿ-ಸಂವಿಧಾನ ರಕ್ಷಿಸಿ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.ನಾಳೆ ಮಧ್ಯಾಹ್ನ ರಾಜಭವನದ ಮುಂದೆ ಕಾಂಗ್ರೆಸ್ ಸಂಸದರು,ಶಾಸಕರು,ಮಾಜಿ ಶಾಸಕರು,ಮಾಜಿ ಸಂಸದರು, ಪಕ್ಷದ ಪ್ರಮುಖ ನಾಯಕರು,ಪದಾಧಿಕಾರಿಗಳು ಪ್ರತಿಭಟನೆ ನಡೆಸಲಿದ್ದಾರೆ.ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಅತಿವೃಷ್ಟಿ,ಬರ,ಹಾಗೂ ಕೊರೋನಾವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ.ಆದರೆ ಸರ್ಕಾರ ಸಾಧನೆ ಸಮಾವೇಶ ನಡೆಸಲು ಮುಂದಾಗಿರುವುದನ್ನು ಖಂಡಿಸಿ ,ಪ್ರಜಾಪ್ರಭುತ್ವ ಉಳಿಸಿ ಎಂಬ ಹೆಸರಿನಲ್ಲಿ ಹೋರಾಟಕ್ಕಿಳಿದಿದೆ.

Please follow and like us:

Leave a Reply

Your email address will not be published. Required fields are marked *

Next Post

ಸಿದ್ದುಗೆ ನೋಟಿಸ್‌ ನೀಡಲು ಸಿಎಂ ತಯಾರಿ

Sun Jul 26 , 2020
ಸರ್ಕಾರದ ಮೇಲೆ 2000 ಕೋಟಿ ಹಗರಣದ ಗಂಭೀರ ಆರೋಪ ಮಾಡಿದ್ದ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರಿಗೆ ಲೀಗಲ್‌ ನೋಟಿಸ್‌ ಸರ್ಕಾರ ಮುಂದಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿನಾಕಾರಣ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೀಗಲ್‌ ನೋಟಿಸ್‌ ನೀಡಲು ಸಿಎಂ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು. Please follow and like […]

Advertisement

Wordpress Social Share Plugin powered by Ultimatelysocial